ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಕಲ್ಬುರ್ಗಿ ಹತ್ಯೆಗಿಲ್ಲ ಸಮರ್ಥನೆ: ಪ್ರಧಾನಿ ಸಿಂಗ್

ವಿಚಾರವಾದಿಗಳಾದ ಎಂ.ಎಂ. ಕಲಬುರ್ಗಿ, ದಾಭೋಲ್ಕರ್, ಪಾನ್ಸರೆ ಯಂಥವರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಗಣತಂತ್ರದ ಉಳಿವಿಗೆ ಏಕತೆ ಹಾಗೂ ವೈವಿಧ್ಯತೆ..

ಮುಂಬೈ: ವಿಚಾರವಾದಿಗಳಾದ ಎಂ.ಎಂ. ಕಲಬುರ್ಗಿ, ದಾಭೋಲ್ಕರ್, ಪಾನ್ಸರೆ ಯಂಥವರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಗಣತಂತ್ರದ ಉಳಿವಿಗೆ ಏಕತೆ ಹಾಗೂ ವೈವಿಧ್ಯತೆ, ಜಾತ್ಯತೀತತೆ ಮತ್ತು ಬಹುತ್ವವನ್ನು ಗೌರವಿಸುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಹೇಳಿದ್ದಾರೆ.

ದೇಶಾದ್ಯಂತ ಅಸಹಿಷ್ಣುತೆ ವಿರುದ್ಧ ಹೆಚ್ಚುತ್ತಿರುವ ಅಸಹನೆಗೆ ಈಗ ಸಿಂಗ್ ಅವರೂ ದನಿಗೂಡಿಸಿದ್ದಾರೆ. ಇದೇ ಮೊದಲ ಬಾರಿಗೆ ಅಸಹಿಷ್ಣುತೆ ಕುರಿತು ಮಾತನಾಡಿದ ಅವರು, ವಿಚಾರವಾದಿಗಳ  ಹತ್ಯೆ, ವಿರೋಧಾಭಿಪ್ರಾಯವನ್ನು ಧಮನಿಸುವ ಕೃತ್ಯಗಳು, ದ್ವೇಷದ ವಾತಾವರಣಕ್ಕೆ ಸಂಬಂಧಿಸಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವು ಮೂಲಭೂತವಾದಿ ಗುಂಪುಗಳು ಚಿಂತನೆ, ನಂಬಿಕೆ,  ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲೆ ಲಜ್ಜಾಹೀನ ಹೊಡೆತ ನೀಡುತ್ತಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT