ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಪ್ರಶಸ್ತಿ ಹಿಂತಿರುಗಿಸಿದವರನ್ನು ಚರ್ಚೆಗೆ ಆಹ್ವಾನಿಸುವೆ: ರಾಜನಾಥ್ ಸಿಂಗ್

ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಸಾಹಿತಿಗಳು ತಮ್ಮ ಪ್ರಶಸ್ತಿ ಹಿಂತಿರುಗಿಸುತ್ತಿರುವುಕ್ಕೆ ಅವರನ್ನು...

ನವದೆಹಲಿ: ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಸಾಹಿತಿಗಳು ತಮ್ಮ ಪ್ರಶಸ್ತಿ ಹಿಂತಿರುಗಿಸುತ್ತಿರುವುಕ್ಕೆ ಅವರನ್ನು ಕರೆದು ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಸಾಹಿತಿಗಳು ಮತ್ತು ಬುದ್ಧಿಜೀವಿಗಳು ಪ್ರಶಸ್ತಿಗಳನ್ನು ಹಿಂತಿರುಗಿಸುವುದಕ್ಕೆ ಏನು ಕಾರಣ ಎಂಬುದು ಗೊತ್ತಾಗುತ್ತಿಲ್ಲ. ಗೃಹ ಸಚಿವನಾಗಿ ನಾನು ಅವರನ್ನು ಕರೆದು ಮಾತುಕತೆ ನಡೆಸುತ್ತೇನೆ. ನನಗೆ ಕಾರಣ ಗೊತ್ತಾಗಬೇಕಿದೆ ಎಂದು ಹೇಳಿದರು.

ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ಇದ್ದರೆ ಅದಕ್ಕೆ ಏನು ಕಾರಣ ಎಂಬುದನ್ನು ಬುದ್ಧಿಜೀವಿಗಳಿಂದ ಕೇಳಿ ತಿಳಿದುಕೊಂಡು ಆ ಸಮಸ್ಯೆಯನ್ನು ಹೇಗೆ ಬಗೆಹರಿಸಿಕೊಳ್ಳಬಹುದು ಎಂಬ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದರು.

ಇದುವರೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಸಾಹಿತಿಗಳು, ಇತಿಹಾಸಕಾರರು, ಸಿನಿಮಾ ಕಲಾವಿದರು, ವಿಜ್ಞಾನಿಗಳು ಸೇರಿದಂತೆ ಸುಮಾರು 75 ಮಂದಿ ತಮ್ಮ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ. ಧಾರ್ಮಿಕ ಅಸಹಿಷ್ಣುತೆಯನ್ನು ವಿರೋಧಿಸಿ ಪ್ರಶಸ್ತಿ ವಾಪ್ಸಿ ಎಂಬ ಅಭಿಯಾನವೇ ಆರಂಭಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT