ದಲೈ ಲಾಮಾ 
ದೇಶ

ಹಿಂದೂಗಳು ಶಾಂತಿ ಬಯಸುತ್ತಾರೆ ಎಂಬುದು ಬಿಹಾರ ಚುನಾವಣೆಯಿಂದ ಸಾಬೀತು: ದಲೈಲಾಮಾ

ಭಾರತ ಶಾಂತಿಪ್ರಿಯ ದೇಶ, ಭಾರತೀಯರು ಅಹಿಂಸಾ ತತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂಬುದು ಬಿಹಾರ ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ ....

ಜಲಂಧರ್ :ಭಾರತ ಶಾಂತಿಪ್ರಿಯ ದೇಶ, ಭಾರತೀಯರು ಅಹಿಂಸಾ ತತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂಬುದು ಬಿಹಾರ ಚುನಾವಣಾ ಫಲಿತಾಂಶದಿಂದ ಸಾಬೀತಾಗಿದೆ ಎಂದು ಟಿಬೆಟ್ ಧರ್ಮಗುರು ದಲೈಲಾಮಾ ಹೇಳಿದ್ದಾರೆ.

ಭಾರತ ಪ್ರಾಚೀನ ಕಾಲದಿಂದಲೂ ಸಂಪ್ರದಾಯ, ಶಾಂತಿ, ಅನ್ಯೋನ್ಯತೆಗೆ ಹೆಸರಾಗಿರುವ ದೇಶ ಎಂದ ಅವರು ಧಾರ್ಮಿಕ ಸಹಿಷ್ಣುತೆ ಎಂದರೆ ಕೇವಲ ಧರ್ಮಕ್ಕೆ ಮಾತ್ರ ಗೌರವ ಕೊಡದುವುದಲ್ಲ, ವಿವಿಧ ಧರ್ಮಗಳ ಜನತೆಗೆ ಸಮಾನವಾದ ಗೌರವ ತೋರುವುದಾಗಿದೆ ಎಂದು ದಲೈ ಲಾಮಾ ಹೇಳಿದ್ದಾರೆ.

ಭಾರತ ಗುರುವಿನ ಸ್ಥಾನದಲ್ಲಿದೆ. ಎಲ್ಲಾ ಬೌದ್ಧರು ಭಾರತದ ಶಿಷ್ಯರು ಎಂದು ಹೇಳಿದ್ದಾರೆ.  ಇನ್ನು ಭಯತ್ಪಾದಕತೆ ಬಗ್ಗೆ ಮಾತನಾಡಿದ ದಲೈ ಲಾಮಾ ಮೊದಲು ದೇಶದಲ್ಲಿ ನಾವು ಶಾಂತಿಯಿಂದ, ಸಹಬಾಳ್ವೆಯಿಂದ ಬಾಳುವಂತ ವಾತಾವರಣ ನಿರ್ಮಿಸಬೇಕು. ಧಾರ್ಮಿಕ ಸಹಿಷ್ಣುತೆ ಎಂಬುದನ್ನು ಮನೆಯಿಂದಲೇ ಆರಂಭಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದೋರ್‌ನಲ್ಲಿ ಅತಿಸಾರದಿಂದ ನಾಲ್ವರು ಸಾವು, 1400ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಕಲುಷಿತ ನೀರು ಕಾರಣ ಎಂದು ಪ್ರಯೋಗಾಲಯ ದೃಢ

ಐದು ತಿಂಗಳ ಮಗುವಿನ ಜೀವತೆಗೆದ ಹನಿ ನೀರು: ವಿವಾಹವಾಗಿ 10 ವರ್ಷದ ನಂತರ ಜನಿಸಿದ್ದ ಕಂದಮ್ಮ!

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಕೇಸು ದಾಖಲು-Video

'ತಿನ್ನೋದು ಭಾರತದಲ್ಲಿ, ಹಾಡಿ ಹೊಗಳೋದು ಪಾಕಿಸ್ತಾನ, ಬಾಂಗ್ಲಾದೇಶನಾ': ಶಾರೂಕ್ ಖಾನ್ ವಿರುದ್ಧ ಬಿಜೆಪಿ ಕಿಡಿ!

SCROLL FOR NEXT