ಆನಂದಿಬೆನ್ ಪಟೇಲ್ 
ದೇಶ

ಪಟೇಲ್ ಖೋಟಾ ಚಳುವಳಿ ಹಿಂದೆ ಕಾಂಗ್ರೆಸ್ ಕೈವಾಡ: ಗುಜರಾತ್ ಸಿಎಂ

ಗುಜರಾತ್ ನಲ್ಲಿ ಪಟೇಲ್ ಖೋಟಾಕ್ಕೆ ಮೀಸಲಾತಿ ಬೇಕೆಂದು ನಡೆದ ಪ್ರತಿಭಟನೆ, ಚಳುವಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಗುಜರಾತ್...

ಅಹಮದಾಬಾದ್ : ಗುಜರಾತ್ ನಲ್ಲಿ ಪಟೇಲ್ ಖೋಟಾಕ್ಕೆ ಮೀಸಲಾತಿ ಬೇಕೆಂದು ನಡೆದ ಪ್ರತಿಭಟನೆ, ಚಳುವಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಗುಜರಾತ್ ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಗುಜರಾತ್ ನಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಗಳಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಹೀಗಾಗಿ ಹಲವು ವಿಧದ ತಂತ್ರಗಳನ್ನು ಅನುಸರಿಸುತ್ತಿದ್ದು. ಪಟೇಲ್ ಖೋಟಾ ಮೀಸಲಾತಿಗಾಗಿ ಹಲವರನ್ನು ಎತ್ತಿ ಕಟ್ಟಿದೆ ಎಂದು ಆನಂದಿ ಬೆನ್ ಪಟೇಲ್ ದೂರಿದ್ದಾರೆ.

ಸೂರತ್ ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಟೇಲ್ ಸಮುದಾಯ ಮೀಸಲಾತಿ ಹಿಂದೆ ಕಾಂಗ್ರೆಸ್ ಕೈವಾಡವಿರುವುದು ಬಹಿರಂಗವಾಗಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮಾಡಿದಂತ ಕೆಲಸ ಮಾಡಬಾರದೆಂದು, ಕಾರ್ಯಕರ್ತರಲ್ಲಿ ಆನಂದಿ ಬೆನ್ ಪಟೇಲ್ ಮನವಿ ಮಾಡಿದರು.

ಕಳೆದ ಕೆಲ ತಿಂಗಳುಗಳ ಹಿಂದೆ ಪಟೇಲ್ ಸಮುದಾಯ ಮೀಸಲಾತಿಗಾಗಿ ಹಾರ್ದಿಕ್ ಪಟೇಲ್ ಗುಜರಾತಿನಾದ್ಯಂತ ಪ್ರತಿಭಟನೆ ನಡೆಸಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT