ಆನಂದಿಬೆನ್ ಪಟೇಲ್ 
ದೇಶ

ಪಟೇಲ್ ಖೋಟಾ ಚಳುವಳಿ ಹಿಂದೆ ಕಾಂಗ್ರೆಸ್ ಕೈವಾಡ: ಗುಜರಾತ್ ಸಿಎಂ

ಗುಜರಾತ್ ನಲ್ಲಿ ಪಟೇಲ್ ಖೋಟಾಕ್ಕೆ ಮೀಸಲಾತಿ ಬೇಕೆಂದು ನಡೆದ ಪ್ರತಿಭಟನೆ, ಚಳುವಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಗುಜರಾತ್...

ಅಹಮದಾಬಾದ್ : ಗುಜರಾತ್ ನಲ್ಲಿ ಪಟೇಲ್ ಖೋಟಾಕ್ಕೆ ಮೀಸಲಾತಿ ಬೇಕೆಂದು ನಡೆದ ಪ್ರತಿಭಟನೆ, ಚಳುವಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಗುಜರಾತ್ ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಗುಜರಾತ್ ನಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯಗಳಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ. ಹೀಗಾಗಿ ಹಲವು ವಿಧದ ತಂತ್ರಗಳನ್ನು ಅನುಸರಿಸುತ್ತಿದ್ದು. ಪಟೇಲ್ ಖೋಟಾ ಮೀಸಲಾತಿಗಾಗಿ ಹಲವರನ್ನು ಎತ್ತಿ ಕಟ್ಟಿದೆ ಎಂದು ಆನಂದಿ ಬೆನ್ ಪಟೇಲ್ ದೂರಿದ್ದಾರೆ.

ಸೂರತ್ ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಟೇಲ್ ಸಮುದಾಯ ಮೀಸಲಾತಿ ಹಿಂದೆ ಕಾಂಗ್ರೆಸ್ ಕೈವಾಡವಿರುವುದು ಬಹಿರಂಗವಾಗಿದೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮಾಡಿದಂತ ಕೆಲಸ ಮಾಡಬಾರದೆಂದು, ಕಾರ್ಯಕರ್ತರಲ್ಲಿ ಆನಂದಿ ಬೆನ್ ಪಟೇಲ್ ಮನವಿ ಮಾಡಿದರು.

ಕಳೆದ ಕೆಲ ತಿಂಗಳುಗಳ ಹಿಂದೆ ಪಟೇಲ್ ಸಮುದಾಯ ಮೀಸಲಾತಿಗಾಗಿ ಹಾರ್ದಿಕ್ ಪಟೇಲ್ ಗುಜರಾತಿನಾದ್ಯಂತ ಪ್ರತಿಭಟನೆ ನಡೆಸಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT