ನಾಥುರಾಂ ಗೋಡ್ಸೆ- ಮಹಾತ್ಮ ಗಾಂಧಿ 
ದೇಶ

ಗೋಡ್ಸೆ ಹೀರೋ ಅಲ್ಲ ಎಂದ ಆರೆಸ್ಸೆಸ್ ಚಿಂತಕ

ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಂ ಗೋಡ್ಸೆ ಹೀರೋ ಆಗಲು ಸಾಧ್ಯವಿಲ್ಲ ಎಂದು ಆರೆಸ್ಸೆಸ್ ಚಿಂತಕ...

ನಾಗ್ಪುರ: ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಂ ಗೋಡ್ಸೆ ಹೀರೋ ಆಗಲು ಸಾಧ್ಯವಿಲ್ಲ ಎಂದು ಆರೆಸ್ಸೆಸ್ ಚಿಂತಕ ಎಂ.ಜಿ.ವೈದ್ಯ ಹೇಳಿದ್ದು, ಆತನ 66ನೇ ಜನ್ಮದಿನವನ್ನು `ಶೌರ್ಯದಿವಸ' ಎಂದು ಆಚರಿಸುತ್ತಿರುವುದಕ್ಕಾಗಿ ಹಿಂದೂ ಮಹಾಸಭಾ, ಹಿಂದೂ ಸೇನಾ, ಮಹಾರಾಣ ಪ್ರತಾಪ್ ಸಂಘಟನೆಗಳನ್ನು ಟೀಕಿಸಿದ್ದಾರೆ. 
ಗೋಡ್ಸೆಗೆ ಗೌರವ ಸಲ್ಲಿಸುವುದನ್ನು ನಾನು ವಿರೋಧಿಸುತ್ತೇನೆ. ಆತ ಕೊಲೆಗಾರ. ಚಿಂತನೆಯ ಹೋರಾಟಗಳು ಚಿಂತನೆಯಲ್ಲೇ ನಡೆಯಬೇಕು. ಗೋಡ್ಸೆಯಂತೆ ಯಾರನ್ನಾದರೂ ಕೊಲ್ಲುವುದು ಸರಿಯಾದುದಲ್ಲ. 
ಗಾಂಧಿಯ ಕೊಲೆಯಿಂದ ಹಿಂದುತ್ವ ಬಲಪಡಿಸಲಾಯಿತೆಂದು ಕೆಲವರು ಭಾವಿಸಿರಬಹುದು. ಆದರೆ ಅದು ತಪ್ಪು. ಬದಲಾಗಿ ಅವರು ಹಿಂದುತ್ವವನ್ನು ಅವಮಾನಿಸಿದ್ದಾರೆ ಎಂದು ವೈದ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT