ಜಿ20 ಶೃಂಗಸಭೆಯಲ್ಲಿ ನರೇಂದ್ರ ಮೋದಿ (ಕೃಪೆ: ಟ್ವಿಟರ್ ) 
ದೇಶ

ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ಭಾರತ ಸಹನೆ ತೋರಿಸಲ್ಲ: ಮೋದಿ

ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ಭಾರತ ಸಹನೆ ತೋರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ...

ಟರ್ಕಿ:  ಭ್ರಷ್ಟಾಚಾರ ಮತ್ತು ಕಪ್ಪು ಹಣದ ಬಗ್ಗೆ ಭಾರತ ಸಹನೆ ತೋರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ಟರ್ಕಿಯಲ್ಲಿ ಜಿ20 ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ವಿದೇಶದಲ್ಲಿರುವ ಕಪ್ಪು ಹಣವನ್ನು ತರಲು ನಾವು ಹೊಸ ಕಾನೂನು ರೂಪಿಸಿದ್ದೇವೆ ಎಂದು ಹೇಳಿದ್ದಾರೆ.
ಶೃಂಗಸಭೆಯಲ್ಲಿ ಆರ್ಥಿಕ ಅಭಿವೃದ್ಧಿ  ಬಗ್ಗೆ ಮಾತನಾಡಿದ ಮೋದಿ, ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಗಮನಿಸಿ, ಅವುಗಳಿಗೆ ಉತ್ತೇಜನ ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ತಯಾರಾಗಬೇಕು. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗೆ ಮೂಲಭೂತ ಸೌಕರ್ಯ ಮತ್ತು ಆರ್ಥಿಕ ಸಹಾಯಗಳನ್ನು ಮಾಡಿಕೊಡಬೇಕು. ಅದೇ ವೇಳೆ ತಂತ್ರಜ್ಞಾನವನ್ನು ಬಳಸಿ ಪುರೋಗತಿ ಹೊಂದಬೇಕು ಎಂದಿದ್ದಾರೆ.
ಏತನ್ಮಧ್ಯೆ, ವಿದೇಶ ರಾಷ್ಟ್ರಗಳಲ್ಲಿರುವ ಕಪ್ಪುಹಣವನ್ನು ಸ್ವದೇಶಕ್ಕೆ ಮರಳಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮಗೆ ಸಹಾಯಬೇಕಿದೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

SCROLL FOR NEXT