ಕಾಳಂಗಿ ನದಿ (ಸಂಗ್ರಹ ಚಿತ್ರ) 
ದೇಶ

ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾಳಂಗಿ ಡ್ಯಾಮ್ ಕ್ರಸ್ಟ್ ಗೇಟ್

ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿರುವ ಕಾಳಂಗಿ ಜಲಾಶಯದ ಕ್ರಸ್ಟ್ ಗೇಟ್ ವೊಂದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ ಎಂದು ತಿಳಿದುಬಂದಿದೆ...

ಚಿತ್ತೂರು: ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿರುವ ಕಾಳಂಗಿ ಜಲಾಶಯದ ಕ್ರಸ್ಟ್ ಗೇಟ್ ವೊಂದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ ಎಂದು ತಿಳಿದುಬಂದಿದೆ.

ಕಾಳಂಗಿ ನದಿಗೆ ಅಡ್ಡಲಾಗಿ 1960ರಲ್ಲಿ ಈ ಜಲಾಶಯವನ್ನು ನಿರ್ಮಿಸಲಾಗಿತ್ತು. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಡ್ಯಾಂ ಗೆ ಅಪಾರ ಪ್ರಮಾಣದ ನೀರು  ಹರಿದುಬಂದಿತ್ತು. ನೀರಿನ ರಭಸ ತಡೆಯಲಾಗದೇ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿಕೊಂಡು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದ ಒಟ್ಟು ಉದ್ದ 68.28 ಮೀಟರ್ ಆಗಿದ್ದು,  ಜಲಾಶಯದಲ್ಲಿ ನೀರಿನ ಮಟ್ಟ 67.67 ಮೀಟರ್ ಆಗಿತ್ತು. ನೀರು ಅಪಾಯದ ಮಟ್ಟ ಮೀರಿದ್ದ ಹಿನ್ನಲೆಯಲ್ಲಿ ಸಿಬ್ಬಂದಿಗಳು ಕ್ರಸ್ಟ್ ಗೇಟ್ ಅನ್ನು ತೆರೆದಾಗ ನೀರಿನ ರಭಸಕ್ಕೆ ಗೇಟ್ ಕೊಚ್ಚಿಕೊಂಡು  ಹೋಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

SCROLL FOR NEXT