ನಕ್ಸಲ್ 
ದೇಶ

ತೆಲಂಗಾಣ: ನಕ್ಸಲರಿಂದ 6 ಟಿಆರ್‌ಎಸ್‌ ಮುಖಂಡರ ಅಪಹರಣ

ತೆಲಂಗಾಣದ ಕಮ್ಮಂ ಜಿಲ್ಲೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌)ಯ ಆರು ಮಂದಿ ಮುಖಂಡರನ್ನು ಕಳೆದ ರಾತ್ರಿ ನಕ್ಸಲರು ಅಪಹರಣ ಮಾಡಿದ್ದಾರೆ...

ತೆಲಂಗಾಣ: ತೆಲಂಗಾಣದ ಕಮ್ಮಂ ಜಿಲ್ಲೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌)ಯ ಆರು ಮಂದಿ ಮುಖಂಡರನ್ನು ಕಳೆದ ರಾತ್ರಿ ನಕ್ಸಲರು ಅಪಹರಿಸಿದ್ದಾರೆ.
ನಕ್ಸಲರ ವಿರುದ್ಧ ಕೂಂಬಿಂಗ್ ಕಾರ್ಯಾಚರಣೆ ಹಾಗೂ ನಕಲಿ ಎನ್ಕೌಂಟರ್ ಸ್ಧಗಿತಕ್ಕೆ ಆಗ್ರಹಿಸಿ ನಕ್ಸಲರು ಟಿಆರ್‌ಎಸ್‌ ನ ಆರು ಮಂದಿ ಮುಖಂಡರಾದ ರಾಮಕೃಷ್ಣ, ಸುರೇಶ್, ನರಸಿಂಹ, ವೆಂಕಟೇಶ್ವರಲು, ಯು. ರಾಮಕೃಷ್ಣ ಹಾಗೂ ಸತ್ಯನಾರಾಯಣ ಎಂಬುವರನ್ನು ಅಪಹರಿಸಿದ್ದಾರೆ. 
ಟಿಆರ್‌ಎಸ್‌ ಮುಖಂಡರನ್ನು ಅಪಹರಿಸಿರುವ ನಕ್ಸಲರು ಅಪಹರಣ ಸ್ಥಳದಲ್ಲಿ ಪತ್ರವನ್ನು ಇರಿಸಿದ್ದು, ಪತ್ರದಲ್ಲಿ ನಕ್ಸಲರ ನಕಲಿ ಎನ್ಕೌಂಟರ್ ಹಾಗೂ ಕೂಂಬಿಂಗ್ ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT