ಬಿಹಾರ ನೂತನ ಡಿಸಿಎಂ ತೇಜಸ್ವಿ 
ದೇಶ

ಪುಸ್ತಕದ ಮುಖಪುಟ ನೋಡಿ ನಿರ್ಧರಿಸಬೇಡಿ: ಬಿಹಾರ ಡಿಸಿಎಂ ತೇಜಸ್ವಿ ಟ್ವೀಟ್

ಯಾವುದೇ ಪುಸ್ತಕದ ಮುಖಪುಟ ನೋಡಿ ಪುಸ್ತಕದ ಬಗ್ಗೆ ತೀರ್ಮಾನ ಮಾಡಬೇಡಿ. ಅದರ ಒಳಗಿನ ಅಂತಃಸತ್ವದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿ ಎಂದು ಬಿಹಾರ ನೂತನ ...

ಯಾವುದೇ ಪುಸ್ತಕದ ಮುಖಪುಟ ನೋಡಿ ಪುಸ್ತಕದ ಬಗ್ಗೆ ತೀರ್ಮಾನ ಮಾಡಬೇಡಿ. ಅದರ ಒಳಗಿನ ಅಂತಃಸತ್ವದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿ ಎಂದು ಬಿಹಾರ ನೂತನ ಡಿಸಿಎಂ ಹಾಗೂ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಟ್ವೀಟ್ ಮಾಡಿದ್ದಾರೆ.

ತಮಗೆ ಬಿಹಾರ ಉಪಮುಖ್ಯಮಂತ್ರಿ ಹುದ್ದೆ ನೀಡಿರುವುದಕ್ಕೆ ಹಲವರು ಟೀಕಿಸುತ್ತಿರುವುದಕ್ಕೆ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಯಾರೊಬ್ಬರು ಕವರ್ ಪೇಜ್ ನೋಡಿದ ತಕ್ಷಣ ಅದರ ಬಗ್ಗೆ ನಿರ್ಣಯ ಮಾಡಬಾರದು. ಔಷಧ ಕಹಿ ಇರುತ್ತದೆ ಆದರೆ ಅದರಿಂದಾಗುವ ಲಾಭ. ಅಧಿಕ. ನಿಜವಾದ ಲಾಭಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ತೇಜಸ್ವಿ ಟ್ವೀಟ್ ಮಾಡಿದ್ದಾರೆ.

ಬಿಹಾರದ ಅಭಿವೃದ್ಧಿಗಾಗಿ ಶ್ರಮಿಸಿ, ಜನತೆ. ನಂಬಿಕೆ ಹಾಗೂ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT