ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ (ಸಂಗ್ರಹ ಚಿತ್ರ) 
ದೇಶ

ಕಾಂಗ್ರೆಸ್‍ಗೆ ಐಎಸ್‍ಐ ನಂಟಿದೆ ಎಂದ ಬಾದಲ್

ಕಾಂಗ್ರೆಸ್ ರಾಷ್ಟ್ರವಿರೋಧಿ ಶಕ್ತಿಗಳು, ಉಗ್ರ ಸಂಘಟನೆಗಳ ಜತೆಗೆ ಕೈಜೋಡಿಸುತ್ತಿದೆ. ಹೀಗಾಗಿ ಆ ಪಕ್ಷದ ಮಾನ್ಯತೆ ರದ್ದು ಮಾಡಬೇಕೆಂದು ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ...

ನವದೆಹಲಿ: ಕಾಂಗ್ರೆಸ್ ರಾಷ್ಟ್ರವಿರೋಧಿ ಶಕ್ತಿಗಳು, ಉಗ್ರ ಸಂಘಟನೆಗಳ ಜತೆಗೆ ಕೈಜೋಡಿಸುತ್ತಿದೆ. ಹೀಗಾಗಿ ಆ ಪಕ್ಷದ ಮಾನ್ಯತೆ ರದ್ದು ಮಾಡಬೇಕೆಂದು ಪಂಜಾಬ್ ಉಪಮುಖ್ಯಮಂತ್ರಿ ಸುಖ್ ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ.

80ರ ದಶಕದ ಭಯೋತ್ಪಾದನೆ, ಸಂಘರ್ಷದಲ್ಲಿ ಸಾವಿ ರಾರು ಪಂಜಾಬಿಗರು ಸಾವಿಗೀಡಾಗಿದ್ದಾರೆ. ಈಗ ಕಾಂಗ್ರೆಸ್ ಆ ವಾತಾವರಣ ಮರು ಸೃಷ್ಟಿಸಲು ಹೊರಟಿದೆ. ರಾಜಕೀಯ ಲಾಭಕ್ಕಾಗಿ ಪಾಕಿಸ್ತಾನದ ಐಎಸ್‍ಐ ಜತೆಗೆ ಸಂಪರ್ಕ ಹೊಂದಿ ರುವ ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿದೆ. ಕಾಂಗ್ರೆಸ್ ತನ್ನ ನಿಜ ಬಣ್ಣವನ್ನು ಪ್ರದರ್ಶಿಸುತ್ತಿದೆ.

ಅದೊಂದು ರಾಷ್ಟ್ರ ವಿರೋಧಿ ಪಕ್ಷ ಎಂದು ಬಾದಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಮೂಲಭೂತವಾದಿಗಳು ಹಾಗೂ ಪ್ರತ್ಯೇಕ ಖಾಲಿಸ್ತಾನಕ್ಕಾಗಿ ಹೋರಾಡುತ್ತಿರುವ ಪ್ರತ್ಯೇಕವಾದಿ ಗಳ ಜತೆಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದಿರುವ ಅವರು, ಈ ಕುರಿತ ವಿಡಿಯೋ ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT