ಕೇಂದ್ರ ಮಾಜಿ ಸಚಿವೆ ಪ್ರಣೀತ್ ಕೌರ್ 
ದೇಶ

ಪ್ರಣೀತ್ ಕೌರ್ ಕಪ್ಪು ಹಣ ವಿಚಾರಣೆ: ಸ್ವಿಸ್ ಸಹಕಾರ ಕೇಳಿದ ಭಾರತ

ಸ್ವಿಡ್ಜರ್ಲೆಂಡಿನ ಬ್ಯಾಂಕ್ ಖಾತೆಗಳಲ್ಲಿ ಹಲವು ಭಾರತೀಯರು ಹಣ ಇಟ್ಟಿರುವ ಬಗ್ಗೆ ತೆರಿಗೆ ಇಲಾಖೆ ಅಧಿಕಾರಿಗಳು...

ಬರ್ನೆ/ನವದೆಹಲಿ: ಸ್ವಿಡ್ಜರ್ಲೆಂಡಿನ ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಹಲವು ಭಾರತೀಯರ ವಿರುದ್ಧ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಕಾಂಗ್ರೆಸ್ ನ ಮಾಜಿ ಸಚಿವೆ ಪ್ರಣೀತ್ ಕೌರ್ ಮತ್ತು ಅವರ ಪುತ್ರ ರಣೀಂದರ್ ಸಿಂಗ್ ಅವರ ತನಿಖೆ ನಡೆಸಲು ಭಾರತ ಸಹಾಯ ಕೋರಿದೆ ಎಂದು ಸ್ವಿಡ್ಜರ್ಲೆಂಡ್ ತಿಳಿಸಿದೆ.

ಸ್ವಿಡ್ಜರ್ಲೆಂಡಿನ ಫೆಡರಲ್ ತೆರಿಗೆ ಆಡಳಿತ ಕೇಸಿಗೆ ಸಂಬಂಧಿಸಿ ಇನ್ನು ಹತ್ತು ದಿನಗಳೊಳಗೆ ಮನವಿ ಸಲ್ಲಿಸುವಂತೆ ಸೂಚಿಸಿದೆ.ಈ ಕುರಿತು ಅಧಿಸೂಚನೆ ಹೊರಡಿಸಿದೆ. ಸ್ವಿಡ್ಜರ್ಲೆಂಡ್ ಹೊರಡಿಸಿದ ಅಧಿಸೂಚನೆಯಲ್ಲಿ ಪ್ರಣೀತ್ ಕೌರ್ ಮತ್ತು ಅವರ ಪುತ್ರನ ರಾಷ್ಟ್ರೀಯತೆ ಮತ್ತು ಹುಟ್ಟಿದ ದಿನಾಂಕ ಬಿಟ್ಟರೆ ಬೇರೆನನ್ನೂ ಬಹಿರಂಗಪಡಿಸಿಲ್ಲ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಲು ಪ್ರಣೀತ್ ಕೌರ್ ಲಭ್ಯರಾಗಿಲ್ಲ. ಈ ಹಿಂದೆ ಸೋರಿಕೆಗೊಂಡ ಎಚ್ ಎಸ್ ಬಿಸಿ ಪಟ್ಟಿಯಲ್ಲಿ ಕೌರ್ ಮತ್ತು ಅವರ ಪುತ್ರನ ಹೆಸರಿತ್ತಾದರೂ ಆರಂಭದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT