ಮಮತಾ ಬ್ಯಾನರ್ಜಿ 
ದೇಶ

ಪ್ರವಾಹ ಪರಿಹಾರದಲ್ಲಿ ಕೇಂದ್ರ ದ್ವಿಮುಖ ನೀತಿ ಅನುಸರಿಸುತ್ತಿದೆ: ಮಮತಾ

ರಾಜ್ಯಗಳಿಗೆ ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಪಶ್ಚಿಮ ಬಂಗಾಳ...

ಅರಂಬಾಘ್: ರಾಜ್ಯಗಳಿಗೆ ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಪ್ರವಾಹ ಪರಿಹಾರ ಅಂದಾಜು ಮಾಡಲು ಕೇಂದ್ರದ ಉನ್ನತ ತಂಡ ಆಗಮಿಸಿದ ನಂತರವೂ ರಾಜ್ಯಕ್ಕೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಎಂಟು ತಿಂಗಳ ಸಮಯ ತೆಗೆದುಕೊಂಡಿತು. ಆದರೆ ತಮಿಳುನಾಡಿಗೆ ಕೇವಲ 7 ದಿನಗಳಲ್ಲಿ ಪರಿಹಾರ ನೀಡಲಾಯಿತು ಎಂದು ಮಮತಾ ಅಸಮಾಧಾನ ವ್ಯಕ್ತಪಡಿಸಿದರು.

ಹೂಗ್ಲಿ ಜಿಲ್ಲೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, 'ನಿಮಗೆ ತಮಿಳುನಾಡು ತುಂಬಾ ಆಪ್ತ, ಪಶ್ಚಿಮ ಬಂಗಾಳ ಅಲ್ಲವೇ? ಎಂದು ಪ್ರಶ್ನಿಸಿದರು. ಅಲ್ಲದೆ ಕೇಂದ್ರ ಸರ್ಕಾರ ರಾಜಕೀಯ ಬಿಟ್ಟು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು' ಎಂದರು.

ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯ ನಡುವೆಯೂ ರಾಜ್ಯ ಸರ್ಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!