ಗುರು ನಾನಕ್ ಮತ್ತು ಪ್ರಧಾನಿ ನರೇಂದ್ರ ಮೋದಿ 
ದೇಶ

ದೇಶದ ಜನತೆಗೆ ಗುರುನಾನಕ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ

ಗುರುನಾನಕ್‌ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಸಾಮರಸ್ಯ ಹಾಗೂ ಸಹಾನುಭೂತಿಯ ...

ನವದೆಹಲಿ:  ಗುರುನಾನಕ್‌ ಜಯಂತಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಸಾಮರಸ್ಯ ಹಾಗೂ ಸಹಾನುಭೂತಿಯ ಸಂದೇಶವನ್ನು ಮೋದಿ ಒತ್ತಿ ಹೇಳಿದ್ದಾರೆ.

"ಗುರುನಾನಕ್‌ ಜಯಂತಿಯ ಈ ಶುಭ ದಿನದಂದು ದೇಶದ ಪ್ರತಿಯೋರ್ವರಿಗೂ ನನ್ನ ಶುಭ ಹಾರೈಕೆಗಳು. ನಿಸ್ವಾರ್ತ ಸೇವೆ, ಸಹಾನುಭೂತಿ ಮತ್ತು ಸಾಮರಸ್ಯದ ಗುರುನಾನಕ್‌ ದೇವ್‌ ಅವರ ಸಂದೇಶ ನಮ್ಮೆಲ್ಲರಿಗೂ ಚಿರಕಾಲ ಸ್ಫೂರ್ತಿದಾಯಕವಾಗಲಿ' ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ ಅಸಹನೆ, ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬ ಬಗ್ಗೆ ನಡೆಯುತ್ತಿರುವ ಚರ್ಚೆಯನ್ನು ಇನ್ನಷ್ಟು ತೀವ್ರಗೊಳಿಸಿರುವ ಬಾಲಿವುಡ್‌ ನಟ ಆಮಿರ್‌ ಖಾನ್‌ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಮೋದಿ ಅವರ ಸಾಮರಸ್ಯ ಮತ್ತು ಸಹಿಷ್ಣುತೆಯ ಸಂದೇಶ ಮಹತ್ವವನ್ನು ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT