ಅಪರ್ಣ ಸೇನ್ 
ದೇಶ

ಅಸಹಿಷ್ಣುತೆ ಹೇಳಿಕೆ: ಆಮೀರ್ ಬೆಂಬಲಕ್ಕೆ ನಿಂತ ಅಪರ್ಣ ಸೇನ್

ಅಸಹಿಷ್ಣುತೆ ಕುರಿತಂತೆ ನಟ, ನಿರ್ದೇಶಕ ಆಮೀರ್ ಖಾನ್ ಹೇಳಿಕೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿ ಅಪರ್ಣ ಸೇನ್

ಕೊಲ್ಕತ್ತಾ: ಅಸಹಿಷ್ಣುತೆ ಕುರಿತಂತೆ ನಟ, ನಿರ್ದೇಶಕ ಆಮೀರ್ ಖಾನ್ ಹೇಳಿಕೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿ ಅಪರ್ಣ ಸೇನ್ ಅವರು ಆಮೀರ್ ರನ್ನು ಬೆಂಬಲಿಸಿದ್ದಾರೆ. 
ಓರ್ವ ಭಾರತೀಯನಾಗಿ ಆಮೀರ್ ಖಾನ್ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ಹೇಳುವ ಮುಕ್ತ ಅವಕಾಶವಿದ್ದು, ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಅಪರ್ಣ ಸೇನ್ ಹೇಳಿದ್ದಾರೆ. 
ಅಸಹಿಷ್ಣುತೆ ಹಿನ್ನೆಲೆ ಅವರು ಭಾರತವನ್ನು ತೊರೆಯುವುದಾಗಿ ಹೇಳಿಲ್ಲ. ಈ ಹೇಳಿಕೆ ಕುರಿತಂತೆ ಆಮೀರ್ ಖಾನ್ ಅವರೇ ಮುಂದೊಂದು ದಿನ ವಿವರಣೆ ನೀಡಲಿದ್ದಾರೆ ಎಂದರು. 
ನಾನು ಗಮನಿಸಿದಂತೆ ಆಮೀರ್ ಖಾನ್ ಸೇರಿದಂತೆ ಯಾರೊಬ್ಬರು ಭಾರತ ಅಸಹಿಷ್ಣುತೆ ರಾಷ್ಟ್ರ ಎಂದು ಹೇಳಿಲ್ಲ. ಆದರೆ ಕೆಲವು ಕಡೆ ಅಸಹಿಷ್ಣುತೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ