ಅಪರ್ಣ ಸೇನ್ 
ದೇಶ

ಅಸಹಿಷ್ಣುತೆ ಹೇಳಿಕೆ: ಆಮೀರ್ ಬೆಂಬಲಕ್ಕೆ ನಿಂತ ಅಪರ್ಣ ಸೇನ್

ಅಸಹಿಷ್ಣುತೆ ಕುರಿತಂತೆ ನಟ, ನಿರ್ದೇಶಕ ಆಮೀರ್ ಖಾನ್ ಹೇಳಿಕೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿ ಅಪರ್ಣ ಸೇನ್

ಕೊಲ್ಕತ್ತಾ: ಅಸಹಿಷ್ಣುತೆ ಕುರಿತಂತೆ ನಟ, ನಿರ್ದೇಶಕ ಆಮೀರ್ ಖಾನ್ ಹೇಳಿಕೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಿರ್ದೇಶಕಿ ಅಪರ್ಣ ಸೇನ್ ಅವರು ಆಮೀರ್ ರನ್ನು ಬೆಂಬಲಿಸಿದ್ದಾರೆ. 
ಓರ್ವ ಭಾರತೀಯನಾಗಿ ಆಮೀರ್ ಖಾನ್ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ಹೇಳುವ ಮುಕ್ತ ಅವಕಾಶವಿದ್ದು, ಅಸಹಿಷ್ಣುತೆ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಅಪರ್ಣ ಸೇನ್ ಹೇಳಿದ್ದಾರೆ. 
ಅಸಹಿಷ್ಣುತೆ ಹಿನ್ನೆಲೆ ಅವರು ಭಾರತವನ್ನು ತೊರೆಯುವುದಾಗಿ ಹೇಳಿಲ್ಲ. ಈ ಹೇಳಿಕೆ ಕುರಿತಂತೆ ಆಮೀರ್ ಖಾನ್ ಅವರೇ ಮುಂದೊಂದು ದಿನ ವಿವರಣೆ ನೀಡಲಿದ್ದಾರೆ ಎಂದರು. 
ನಾನು ಗಮನಿಸಿದಂತೆ ಆಮೀರ್ ಖಾನ್ ಸೇರಿದಂತೆ ಯಾರೊಬ್ಬರು ಭಾರತ ಅಸಹಿಷ್ಣುತೆ ರಾಷ್ಟ್ರ ಎಂದು ಹೇಳಿಲ್ಲ. ಆದರೆ ಕೆಲವು ಕಡೆ ಅಸಹಿಷ್ಣುತೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT