ಕೇಜ್ರಿವಾಲ್ ಮತ್ತು ಪ್ರಶಾಂತ್ ಭೂಷಣ್ 
ದೇಶ

ಜನಲೋಕ ಪಾಲ್ ಬಿಲ್ ಮಹಾಜೋಕ್ ಪಾಲ್: ಪ್ರಶಾಂತ್ ಭೂಷಣ್

ದೆಹಲಿಯ ಆಪ್ ಸರ್ಕಾರದ ಜನಲೋಕಪಾಲ್ ಬಿಲ್ ಅತಿ ದೊಡ್ಡ ಜೋಕ್ ಪಾಲ್ ಬಿಲ್ ಆಗಿದೆ. ದಿಲ್ಲಿ ಜನಲೋಕಪಾಲ್ ಅತಿ ದುರ್ಬಲವಾಗಿದೆ ಎಂದು ....

ನವದೆಹಲಿ: ದೆಹಲಿಯ ಆಪ್  ಸರ್ಕಾರದ ಜನಲೋಕಪಾಲ್ ಬಿಲ್ ಅತಿ ದೊಡ್ಡ ಜೋಕ್ ಪಾಲ್  ಬಿಲ್ ಆಗಿದೆ. ದಿಲ್ಲಿ ಜನಲೋಕಪಾಲ್  ಅತಿ ದುರ್ಬಲವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ಪ್ರಶಾಂತ್ ಭೂಷಣ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರದ ಜೊತೆ ಸಂಘರ್ಷಕ್ಕಾಗಿಯೇ ಕೇಜ್ರಿವಾಲ್ ಜಾರಿಗೆ ತಂದಿರುವ ಜನಲೋಕಪಾಲ್ ಮಸೂದೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲ. ದೆಹಲಿ ಜನಲೋಕಪಾಲ್ ಬಿಲ್ ಹಿಂದಿನ ಯುಪಿಎ ಸರ್ಕಾರದ ಬಿಲ್ ಗಿಂತ ದುರ್ಬಲವಾಗಿದೆ ಎಂದು ಟೀಕಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದಿರುವುದೇ ಪ್ರಬಲ ಜನಲೋಕಪಾಲ್ ಮಸೂದೆ ಜಾರಿಗೆ ತರುವ ಹಿನ್ನೆಲೆಯಲ್ಲಿ. ಆದರೆ ಇದೀಗ ಕೇಜ್ರಿವಾಲ್ ತಮ್ಮ ಹೋರಾಟ ಮತ್ತು ಪ್ರಬಲ ಜನಲೋಕಪಾಲ್ ಮಸೂದೆ ಜಾರಿಯಿಂದ ಹಿಂದೆ ಸರಿದಿದ್ದಾರೆ. ಹಾಗಾಗಿ ಕೇಜ್ರಿವಾಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭೂಷಣ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT