ಕೇಜ್ರಿವಾಲ್ ಮತ್ತು ಪ್ರಶಾಂತ್ ಭೂಷಣ್ 
ದೇಶ

ಜನಲೋಕ ಪಾಲ್ ಬಿಲ್ ಮಹಾಜೋಕ್ ಪಾಲ್: ಪ್ರಶಾಂತ್ ಭೂಷಣ್

ದೆಹಲಿಯ ಆಪ್ ಸರ್ಕಾರದ ಜನಲೋಕಪಾಲ್ ಬಿಲ್ ಅತಿ ದೊಡ್ಡ ಜೋಕ್ ಪಾಲ್ ಬಿಲ್ ಆಗಿದೆ. ದಿಲ್ಲಿ ಜನಲೋಕಪಾಲ್ ಅತಿ ದುರ್ಬಲವಾಗಿದೆ ಎಂದು ....

ನವದೆಹಲಿ: ದೆಹಲಿಯ ಆಪ್  ಸರ್ಕಾರದ ಜನಲೋಕಪಾಲ್ ಬಿಲ್ ಅತಿ ದೊಡ್ಡ ಜೋಕ್ ಪಾಲ್  ಬಿಲ್ ಆಗಿದೆ. ದಿಲ್ಲಿ ಜನಲೋಕಪಾಲ್  ಅತಿ ದುರ್ಬಲವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಮುಖಂಡ ಪ್ರಶಾಂತ್ ಭೂಷಣ್ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರದ ಜೊತೆ ಸಂಘರ್ಷಕ್ಕಾಗಿಯೇ ಕೇಜ್ರಿವಾಲ್ ಜಾರಿಗೆ ತಂದಿರುವ ಜನಲೋಕಪಾಲ್ ಮಸೂದೆಯಲ್ಲಿ ಯಾವುದೇ ಪಾರದರ್ಶಕತೆ ಇಲ್ಲ. ದೆಹಲಿ ಜನಲೋಕಪಾಲ್ ಬಿಲ್ ಹಿಂದಿನ ಯುಪಿಎ ಸರ್ಕಾರದ ಬಿಲ್ ಗಿಂತ ದುರ್ಬಲವಾಗಿದೆ ಎಂದು ಟೀಕಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಬಂದಿರುವುದೇ ಪ್ರಬಲ ಜನಲೋಕಪಾಲ್ ಮಸೂದೆ ಜಾರಿಗೆ ತರುವ ಹಿನ್ನೆಲೆಯಲ್ಲಿ. ಆದರೆ ಇದೀಗ ಕೇಜ್ರಿವಾಲ್ ತಮ್ಮ ಹೋರಾಟ ಮತ್ತು ಪ್ರಬಲ ಜನಲೋಕಪಾಲ್ ಮಸೂದೆ ಜಾರಿಯಿಂದ ಹಿಂದೆ ಸರಿದಿದ್ದಾರೆ. ಹಾಗಾಗಿ ಕೇಜ್ರಿವಾಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭೂಷಣ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT