ದಿಗ್ವಿಜಯ್ ಸಿಂಗ್ 
ದೇಶ

ನಾನು ಮೋದಿಯ ಕಟ್ಟಾ ವಿರೋಧಿ, ಧೈರ್ಯ ಇದ್ದರೆ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ದಿಗ್ವಿಜಯ್ ಸಿಂಗ್

ಅಸಹಿಷ್ಣುತೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಆಮಿರ್ ಖಾನ್ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಭೋಪಾಲ್: ಅಸಹಿಷ್ಣುತೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಆಮಿರ್ ಖಾನ್ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಈ ಸಂಬಂಧ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ನಾನು ಮೋದಿಯ ಕಟ್ಟಾ ವಿರೋಧಿ. ಯಾರಿಗಾದರೂ ಧೈರ್ಯ ಇದ್ದರೆ ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಿ. ಆಮಿರ್ ಖಾನ್ ಅವರು ತಮ್ಮ ಮನಸಿನಲ್ಲಿರುವುದನ್ನು ಹೇಳಿದ್ದಾರೆ. ಮೋದಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು' ಎಂದು ಸಿಂಗ್ ಆಗ್ರಹಿಸಿದ್ದಾರೆ.

'ಆಮಿರ್ ಖಾನ್ ಅವರು ಒಬ್ಬ ಜನಪ್ರಿಯ ನಟ. ಅವರು ಒಬ್ಬ ಪ್ರಾಮಾಣಿಕ ಮತ್ತು ಅತಿ ಸೂಕ್ಷ್ಮ ವ್ಯಕ್ತಿ. ಅವರು ತಮಗನಿಸಿದ್ದನ್ನು ಹೇಳಿವುದು ತಪ್ಪಾ. ಬಿಜೆಪಿ ನಾಯಕರು ಯಾವಾಗಲೂ ಮೋದಿ ವಿರುದ್ಧ ಮಾತನಾಡುವವರಿಗೆ ಪಾಕಿಸ್ತಾನಕ್ಕೆ ಹೋಗಿ ಅಂತ ಹೇಳುವುದು ಏಕೆ?' ಎಂದು ದಿಗ್ವಿಜಯ್ ಸಿಂಗ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT