(ಸಾಂದರ್ಭಿಕ ಚಿತ್ರ) 
ದೇಶ

ಸಂಸತ್'ನಲ್ಲಿ ಇಂದಿನಿಂದ ಅಸಹಿಷ್ಣುತೆ ಬಗ್ಗೆ ಚರ್ಚೆ

ಕಳೆದ ವಾರ ಆರಂಭವಾಗಿದ್ದ ಸಂಸತ್ ಅಧಿವೇಶನ, ಸೋಮವಾರದಿಂದ ಬಿರುಸು ಪಡೆಯಲಿದೆ. ಲೋಕಸಭೆ, ರಾಜ್ಯ ಸಭೆಗಳಲ್ಲಿ ಅಸಹಿಷ್ಣುತೆ ಬಗ್ಗೆ ಚರ್ಚೆ ನಡೆಯಲಿದೆ...

ನವದೆಹಲಿ: ಕಳೆದ ವಾರ ಆರಂಭವಾಗಿದ್ದ ಸಂಸತ್ ಅಧಿವೇಶನ, ಸೋಮವಾರದಿಂದ ಬಿರುಸು ಪಡೆಯಲಿದೆ. ಲೋಕಸಭೆ, ರಾಜ್ಯ ಸಭೆಗಳಲ್ಲಿ ಅಸಹಿಷ್ಣುತೆ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನೊಂದೆಡೆ, ಜಿಎಸ್‍ಟಿ ವಿಧೇಯಕ ಅಂಗೀಕರಿಸಿಕೊಳ್ಳುವ ತವಕದಲ್ಲಿದೆ ಬಿಜೆಪಿ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಯುಗಳು ಈಗಾಗಲೇ ಈ ಚರ್ಚೆಗೆ ನೋಟಿಸ್ ನೀಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್, ಸಿಪಿಎಂ ನೋಟಿಸ್ ನೀಡಿದ್ದು, ಅಸಹಿಷ್ಣುತೆ ಘಟನೆಗಳ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಸಚಿವರ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲು ಸಜ್ಜಾಗಿವೆ.

ಈಗಾಗಲೇ ನಡೆದಿರುವ 2 ದಿನ ಸದನ ಕಲಾಪ ಸಂವಿಧಾನ ಕರ್ತೃಗಳ ಸ್ಮರಣೆಗೆ ಮೀಸಲಾಗಿದ್ದುದರಿಂದ ಪ್ರತಿಪಕ್ಷಗಳು ಹೆಚ್ಚಿ ನ ಗದ್ದಲಕ್ಕೆ ಮುಂದಾಗಿರಲಿಲ್ಲ. ಆದರೂ ಪ್ರತಿಪಕ್ಷಗಳ ಮುಖಂಡರು ಸರ್ಕಾರವನ್ನು ಈ ವಿಚಾರದಲ್ಲಿ ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT