(ಸಾಂದರ್ಭಿಕ ಚಿತ್ರ) 
ದೇಶ

ಸಂಸತ್'ನಲ್ಲಿ ಇಂದಿನಿಂದ ಅಸಹಿಷ್ಣುತೆ ಬಗ್ಗೆ ಚರ್ಚೆ

ಕಳೆದ ವಾರ ಆರಂಭವಾಗಿದ್ದ ಸಂಸತ್ ಅಧಿವೇಶನ, ಸೋಮವಾರದಿಂದ ಬಿರುಸು ಪಡೆಯಲಿದೆ. ಲೋಕಸಭೆ, ರಾಜ್ಯ ಸಭೆಗಳಲ್ಲಿ ಅಸಹಿಷ್ಣುತೆ ಬಗ್ಗೆ ಚರ್ಚೆ ನಡೆಯಲಿದೆ...

ನವದೆಹಲಿ: ಕಳೆದ ವಾರ ಆರಂಭವಾಗಿದ್ದ ಸಂಸತ್ ಅಧಿವೇಶನ, ಸೋಮವಾರದಿಂದ ಬಿರುಸು ಪಡೆಯಲಿದೆ. ಲೋಕಸಭೆ, ರಾಜ್ಯ ಸಭೆಗಳಲ್ಲಿ ಅಸಹಿಷ್ಣುತೆ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನೊಂದೆಡೆ, ಜಿಎಸ್‍ಟಿ ವಿಧೇಯಕ ಅಂಗೀಕರಿಸಿಕೊಳ್ಳುವ ತವಕದಲ್ಲಿದೆ ಬಿಜೆಪಿ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಯುಗಳು ಈಗಾಗಲೇ ಈ ಚರ್ಚೆಗೆ ನೋಟಿಸ್ ನೀಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್, ಸಿಪಿಎಂ ನೋಟಿಸ್ ನೀಡಿದ್ದು, ಅಸಹಿಷ್ಣುತೆ ಘಟನೆಗಳ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಸಚಿವರ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲು ಸಜ್ಜಾಗಿವೆ.

ಈಗಾಗಲೇ ನಡೆದಿರುವ 2 ದಿನ ಸದನ ಕಲಾಪ ಸಂವಿಧಾನ ಕರ್ತೃಗಳ ಸ್ಮರಣೆಗೆ ಮೀಸಲಾಗಿದ್ದುದರಿಂದ ಪ್ರತಿಪಕ್ಷಗಳು ಹೆಚ್ಚಿ ನ ಗದ್ದಲಕ್ಕೆ ಮುಂದಾಗಿರಲಿಲ್ಲ. ಆದರೂ ಪ್ರತಿಪಕ್ಷಗಳ ಮುಖಂಡರು ಸರ್ಕಾರವನ್ನು ಈ ವಿಚಾರದಲ್ಲಿ ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT