ಭಾರತದಲ್ಲಿ ಪ್ರತಿಭಾನ್ವಿತರ ಕೊರತೆ (ಸಂಗ್ರಹ ಚಿತ್ರ) 
ದೇಶ

ಭಾರತಕ್ಕೆ ಎದುರಾಗಲಿದೆ ಪ್ರತಿಭಾನ್ವಿತರ ಕೊರತೆ?

ಭಾರತದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಕಾಣುತ್ತಿರುವುದರಿಂದ ಮತ್ತು ದೇಶಕ್ಕೆ ಆಗಮಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ದೇಶೀಯ ಕಂಪನಿಗಳಲ್ಲಿನ ಪ್ರತಿಭಾನ್ವಿತರಿಗೆ...

ಸಿಂಗಾಪುರ: ಭಾರತದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಕಾಣುತ್ತಿರುವುದರಿಂದ ಮತ್ತು ದೇಶಕ್ಕೆ ಆಗಮಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ದೇಶೀಯ ಕಂಪನಿಗಳಲ್ಲಿನ ಪ್ರತಿಭಾನ್ವಿತರಿಗೆ ಹೆಚ್ಚಿನ ವೇತನ ನೀಡಿ ಕರೆದುಕೊಳ್ಳುವುದರಿಂದ ಪ್ರತಿಭಾನ್ವಿತರ ಕೊರತೆ ಎದುರಿಸಲಿದೆ ಎಂದು ಇಲ್ಲಿನ ತಜ್ಞರು ಎಚ್ಚರಿಸಿದ್ದಾರೆ.

ಭಾರತದಲ್ಲಿನ ಕಂಪನಿಗಳು ಅಲ್ಲಿನ ಸಿಬ್ಬಂದಿಗೆ ಕಡಿಮೆ ವೇತನ ನೀಡುತ್ತಿದೆ. ಇದರಿಂದ ವಿದೇಶಿ ಕಂಪನಿಗಳು ಹೆಚ್ಚಿನ ವೇತನ ನೀಡಿ ಕರೆದುಕೊಳ್ಳುವುದರಿಂದ ಸ್ಥಳೀಯ ಕಂಪನಿಗಳು  ಪ್ರತಿಭಾನ್ವಿತರ ಕೊರತೆ ಎದುರಿಸಲಿದೆ ಎಂದು ಸಿಂಗಾಪುರದಲ್ಲಿ ಇತ್ತೀಚೆಗೆ ನಡೆದ ಎರಡು ಸಮ್ಮೇಳನಗಳಲ್ಲಿ ಪಾಲ್ಗೊಂಡಿದ್ದ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ. ಈ ಸಮ್ಮೇಳನದಲ್ಲಿ  ಮಾತನಾಡಿದ ಎಸ್‍ಬಿಐ ಚೇರ್ಮನ್ ಅರುಂಧತಿ ಭಟ್ಟಾಚಾರ್ಯ ಸಹ ಮಧ್ಯಮ ಪ್ರಮಾಣದ ಅಧಿಕಾರಿಗಳನ್ನು ಹೆಚ್ಚು ಸೆಳೆಯುವುದು ಹೆಚ್ಚು ಆತಂಕಕಾರಿ ಎಂದಿದ್ದಾರೆ.

ವಿದೇಶಿ ಕಂಪನಿಗಳು ಭಾರತದತ್ತ ಹೆಚ್ಚು ಮುಖ ಮಾಡಿವೆ. ಈ ವರ್ಷದಲ್ಲಿ ಇದುವರೆಗೂ ವಿದೇಶಿ ನೇರ ಹೂಡಿಕೆ ಆಕರ್ಷಣೆಯಲ್ಲಿ ವಿಶ್ವದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT