ಭಾರತದಲ್ಲಿ ಪ್ರತಿಭಾನ್ವಿತರ ಕೊರತೆ (ಸಂಗ್ರಹ ಚಿತ್ರ) 
ದೇಶ

ಭಾರತಕ್ಕೆ ಎದುರಾಗಲಿದೆ ಪ್ರತಿಭಾನ್ವಿತರ ಕೊರತೆ?

ಭಾರತದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಕಾಣುತ್ತಿರುವುದರಿಂದ ಮತ್ತು ದೇಶಕ್ಕೆ ಆಗಮಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ದೇಶೀಯ ಕಂಪನಿಗಳಲ್ಲಿನ ಪ್ರತಿಭಾನ್ವಿತರಿಗೆ...

ಸಿಂಗಾಪುರ: ಭಾರತದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಕಾಣುತ್ತಿರುವುದರಿಂದ ಮತ್ತು ದೇಶಕ್ಕೆ ಆಗಮಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ದೇಶೀಯ ಕಂಪನಿಗಳಲ್ಲಿನ ಪ್ರತಿಭಾನ್ವಿತರಿಗೆ ಹೆಚ್ಚಿನ ವೇತನ ನೀಡಿ ಕರೆದುಕೊಳ್ಳುವುದರಿಂದ ಪ್ರತಿಭಾನ್ವಿತರ ಕೊರತೆ ಎದುರಿಸಲಿದೆ ಎಂದು ಇಲ್ಲಿನ ತಜ್ಞರು ಎಚ್ಚರಿಸಿದ್ದಾರೆ.

ಭಾರತದಲ್ಲಿನ ಕಂಪನಿಗಳು ಅಲ್ಲಿನ ಸಿಬ್ಬಂದಿಗೆ ಕಡಿಮೆ ವೇತನ ನೀಡುತ್ತಿದೆ. ಇದರಿಂದ ವಿದೇಶಿ ಕಂಪನಿಗಳು ಹೆಚ್ಚಿನ ವೇತನ ನೀಡಿ ಕರೆದುಕೊಳ್ಳುವುದರಿಂದ ಸ್ಥಳೀಯ ಕಂಪನಿಗಳು  ಪ್ರತಿಭಾನ್ವಿತರ ಕೊರತೆ ಎದುರಿಸಲಿದೆ ಎಂದು ಸಿಂಗಾಪುರದಲ್ಲಿ ಇತ್ತೀಚೆಗೆ ನಡೆದ ಎರಡು ಸಮ್ಮೇಳನಗಳಲ್ಲಿ ಪಾಲ್ಗೊಂಡಿದ್ದ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ. ಈ ಸಮ್ಮೇಳನದಲ್ಲಿ  ಮಾತನಾಡಿದ ಎಸ್‍ಬಿಐ ಚೇರ್ಮನ್ ಅರುಂಧತಿ ಭಟ್ಟಾಚಾರ್ಯ ಸಹ ಮಧ್ಯಮ ಪ್ರಮಾಣದ ಅಧಿಕಾರಿಗಳನ್ನು ಹೆಚ್ಚು ಸೆಳೆಯುವುದು ಹೆಚ್ಚು ಆತಂಕಕಾರಿ ಎಂದಿದ್ದಾರೆ.

ವಿದೇಶಿ ಕಂಪನಿಗಳು ಭಾರತದತ್ತ ಹೆಚ್ಚು ಮುಖ ಮಾಡಿವೆ. ಈ ವರ್ಷದಲ್ಲಿ ಇದುವರೆಗೂ ವಿದೇಶಿ ನೇರ ಹೂಡಿಕೆ ಆಕರ್ಷಣೆಯಲ್ಲಿ ವಿಶ್ವದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel