ವಿವಾದಾತ್ಮಕ ಹೇಳಿಕ ನೀಡಿದ ಹಾರ್ದಿಕ್ ಪಟೇಲ್ (ಸಂಗ್ರಹ ಚಿತ್ರ) 
ದೇಶ

ಪೊಲೀಸರ ಹತ್ಯೆ ಮಾಡಿ: ಹಾರ್ದಿಕ್

ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಪೊಲೀಸರನ್ನೇ ಹತ್ಯೆ ಮಾಡಿ! ಇದು ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಡುತ್ತಿರುವ ಹಾರ್ದಿಕ್ ಪಟೇಲ್ ನೀಡಿದ ವಿವಾದಾತ್ಮಕ ಕರೆ...

ಅಹಮದಾಬಾದ್: ಆತ್ಮಹತ್ಯೆ ಮಾಡಿಕೊಳ್ಳುವ ಬದಲು ಪೊಲೀಸರನ್ನೇ ಹತ್ಯೆ ಮಾಡಿ! ಇದು ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಡುತ್ತಿರುವ ಹಾರ್ದಿಕ್ ಪಟೇಲ್ ನೀಡಿದ ವಿವಾದಾತ್ಮಕ ಕರೆ.

``ನಿಮಗೆ ಧೈರ್ಯ ಇದ್ದರೆ ಒಂದಷ್ಟು ಪೊಲೀಸರನ್ನು ಹತ್ಯೆ ಮಾಡಿ. ಪಟೇಲರು ಯಾವತ್ತೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ'' ಎಂದು ಅವರು ಹೇಳಿದ್ದಾರೆ. ಪಟೇಲ್ ಹೋರಾಟ ಬೆಂಬಲಿಸಿ  ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಘೋಷಿಸಿದ್ದ ಸೂರತ್‍ನ ಯುವಕ ವಿಪುಲ್ ದೇಸಾಯಿ ಮನೆಗೆ ಭೇಟಿ ನೀಡಿದ ವೇಳೆ ಅವರು, ``ನಾವು ಪಟೇ ಲರ ಪುತ್ರರು. ಆತ್ಮಹತ್ಮೆ ಕುರಿತು  ಯೋಚಿಸಲೇಬಾರದು. ಅದರ ಬದಲು ಇಬ್ಬರು  ಮೂವರು ಪೊಲೀಸರ ಹತ್ಯೆ ಮಾಡುವ ಧೈರ್ಯ ಪ್ರದರ್ಶಿಸಬೇಕು'' ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT