ಸಾಂದರ್ಭಿಕ ಚಿತ್ರ 
ದೇಶ

ಪ್ರಾಣ ಪಣಕ್ಕಿಟ್ಟು ಗೋವನ್ನು ರಕ್ಷಿಸಿದ ಮುಸ್ಲಿಂ ಯುವಕ

ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.

ಲಖನೌ: ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.
ಬಾವಿಯಲ್ಲಿ ಬಿದ್ದು ಜೀವನ-ಮರಣದ ನಡುವೆ ಹೋರಾಡುತ್ತಿದ್ದ ಕರುವನ್ನು ಮುಸ್ಲಿಂ ಯುವಕ ರಕ್ಷಿಸಿದ್ದಾನೆ. ಪೇಶ್‌ ಬಾಗ್‌ನಲ್ಲಿ ಬಾವಿಗೆ ಬಿದ್ದ ಕರುವನ್ನು ಮುಸ್ಲಿಂ ಯುವಕ ಮೊಹಮ್ಮದ್ ಜಾಕಿ ಬಾವಿಗೆ ಜಿಗಿದು ಕರುವನ್ನು ರಕ್ಷಿಸಿದ್ದಾನೆ, ಯುವಕನ ಕೆಲಸಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  
ಹಸು ಬಾವಿಗೆ ಬಿದ್ದಿರುವ ಘಟನೆ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುವ ಮುನ್ನವೇ ಮುಸ್ಲಿಂ ಯುವಕ ಹಸುವನ್ನು ರಕ್ಷಿಸಿದ್ದಾನೆ ಎಂದು ಬಜಾರ್ ಖಾಲ ಪೊಲೀಸರು ತಿಳಿಸಿದ್ದಾರೆ. 60 ಅಡಿ ಉದ್ದದ ಬಾವಿಗೆ ಕರು ಬಿದ್ದಿತ್ತು, ಅದನ್ನು ಮೇಲೆತ್ತಲು ಕ್ರೇನ್ ತರಿಸಲಾಯಿತು. ಬಾವಿಯೊಳಗೆ ಇಳಿಯಲು ಯಾರೂ ಸಿದ್ಧರಿರಲಿಲ್ಲ. ಆದರೆ ಮೊಹಮ್ಮದ್ ಜಾಕಿ ಬಾವಿಗೆ ಜಿಗಿದು ಬದುಕಿಸಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT