ಸಾಂದರ್ಭಿಕ ಚಿತ್ರ 
ದೇಶ

ಪ್ರಾಣ ಪಣಕ್ಕಿಟ್ಟು ಗೋವನ್ನು ರಕ್ಷಿಸಿದ ಮುಸ್ಲಿಂ ಯುವಕ

ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.

ಲಖನೌ: ಕೋಮು ಸೌಹಾರ್ದತೆಯನ್ನು ನಿರೂಪಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಯುವಕನೊಬ್ಬ ಪ್ರಾಣವನ್ನು ಪಣಕ್ಕಿಟ್ಟು ಗೋವನ್ನು ಬದುಕಿಸಿದ್ದಾನೆ.
ಬಾವಿಯಲ್ಲಿ ಬಿದ್ದು ಜೀವನ-ಮರಣದ ನಡುವೆ ಹೋರಾಡುತ್ತಿದ್ದ ಕರುವನ್ನು ಮುಸ್ಲಿಂ ಯುವಕ ರಕ್ಷಿಸಿದ್ದಾನೆ. ಪೇಶ್‌ ಬಾಗ್‌ನಲ್ಲಿ ಬಾವಿಗೆ ಬಿದ್ದ ಕರುವನ್ನು ಮುಸ್ಲಿಂ ಯುವಕ ಮೊಹಮ್ಮದ್ ಜಾಕಿ ಬಾವಿಗೆ ಜಿಗಿದು ಕರುವನ್ನು ರಕ್ಷಿಸಿದ್ದಾನೆ, ಯುವಕನ ಕೆಲಸಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  
ಹಸು ಬಾವಿಗೆ ಬಿದ್ದಿರುವ ಘಟನೆ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುವ ಮುನ್ನವೇ ಮುಸ್ಲಿಂ ಯುವಕ ಹಸುವನ್ನು ರಕ್ಷಿಸಿದ್ದಾನೆ ಎಂದು ಬಜಾರ್ ಖಾಲ ಪೊಲೀಸರು ತಿಳಿಸಿದ್ದಾರೆ. 60 ಅಡಿ ಉದ್ದದ ಬಾವಿಗೆ ಕರು ಬಿದ್ದಿತ್ತು, ಅದನ್ನು ಮೇಲೆತ್ತಲು ಕ್ರೇನ್ ತರಿಸಲಾಯಿತು. ಬಾವಿಯೊಳಗೆ ಇಳಿಯಲು ಯಾರೂ ಸಿದ್ಧರಿರಲಿಲ್ಲ. ಆದರೆ ಮೊಹಮ್ಮದ್ ಜಾಕಿ ಬಾವಿಗೆ ಜಿಗಿದು ಬದುಕಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ನನ್ನ ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ'.. 'ಉತ್ತರಿಸದಿದ್ದ ಮೇಲೆ ಅಧಿವೇಶನ ಏಕೆ ಕರೆಯಬೇಕು': ಸ್ಪೀಕರ್ UT Khader ಕಿಡಿ

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

ನಟಿ ಜೊತೆ ಅಕ್ರಮ ಸಂಬಂಧ: ತಂದೆ ವಿಜಯ್ ಹೆಸರನ್ನು ಕೈಬಿಟ್ಟು ತಾಯಿಯ ಬೆಂಬಲಕ್ಕೆ ನಿಂತ ಜೇಸನ್!

SCROLL FOR NEXT