ಗುಜರಾತ್ ನಲ್ಲಿ ನಡೆಯುತ್ತಿರುವ ಪಟೇಲ್ ಸಮುದಾಯದ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಮೀಸಲು ಕೇಳಿದ ಬ್ರಾಹ್ಮಣರು

ಬ್ರಾಹ್ಮಣರಿಗೆ ಸರ್ಕಾರಿ ಕೆಲಸಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲು ನೀಡಬೇಕೆಂದು ಗುಜರಾತ್‍ನ ಬ್ರಾಹ್ಮಣರು ಒತ್ತಾಯಿಸಿದ್ದಾರೆ...

ವಡೋದರಾ: ಬ್ರಾಹ್ಮಣರಿಗೆ ಸರ್ಕಾರಿ ಕೆಲಸಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲು ನೀಡಬೇಕೆಂದು ಗುಜರಾತ್‍ನ ಬ್ರಾಹ್ಮಣರು ಒತ್ತಾಯಿಸಿದ್ದಾರೆ.

ಜತೆಗೆ ರಾಜ್ಯಾದ್ಯಂತ ದೇಗುಲಗಳಲ್ಲಿ ಅರ್ಚಕರಾಗಿ ದುಡಿಯುತ್ತಿರುವವರಿಗೆ ತಿಂಗಳ ಸಂಬಳವನ್ನೂ ನೀಡಬೇಕೆಂದು ಅಖಿಲ ಗುಜರಾತ್ ಬ್ರಹ್ಮ ಸಮಾಜ ಒತ್ತಾಯಿಸಿದೆ. ಶುಕ್ರವಾರ ಸಭೆ ನಡೆಸಿದ ಈ ಸಮಾಜ ಮುಖ್ಯಸ್ಥರು, ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮಿಳುನಾಡು ಸರ್ಕಾರದಂತೆ ಗುಜರಾತ್ ಅರ್ಚಕರಿಗೆ ಮಾಸಿಕ ವೇತನ ನೀಡಬೇಕು. ಬಡ ಬ್ರಾಹ್ಮಣರ ವಿಕಾಸಕ್ಕಾಗಿ ಬ್ರಾಹ್ಮಣ ವಿಕಾಸ ಮಂಡಳಿಯನ್ನು ರಚಿಸಬೇಕು. ಆರ್ಥಿಕತೆಯ ಆಧಾರದಲ್ಲಿ ಸರ್ಕಾರಿ ಕೆಲಸಗಳಲ್ಲಿ ಮೀಸಲು ನೀಡಬೇಕು ಎಂದು ಸಭೆ  ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT