ಇ. ನಾಗೇಶ್ವರ ರಾವ್ 
ದೇಶ

ಶಂಕರಾಭರಣಂ ನಿರ್ಮಾಪಕ ಇನ್ನಿಲ್ಲ

ಶಂಕರಾಭರಣಂ, ಸಾಗರಸಂಗಮಂ ಮತ್ತು ಸ್ವಾತಿಮುತ್ಯಂನಂಥ ಹಿಟ್ ಚಿತ್ರಗಳ ನಿರ್ಮಾಪಕ ಇ. ನಾಗೇಶ್ವರ ರಾವ್(81) ಅವರು ಭಾನುವಾರ...

ನವದೆಹಲಿ: ಶಂಕರಾಭರಣಂ, ಸಾಗರಸಂಗಮಂ ಮತ್ತು ಸ್ವಾತಿಮುತ್ಯಂನಂಥ ಹಿಟ್ ಚಿತ್ರಗಳ ನಿರ್ಮಾಪಕ ಇ. ನಾಗೇಶ್ವರ ರಾವ್(81) ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ.
ರಂಗಭೂಮಿ ಕಲಾವಿದನಾಗಿ, ನಟನಾಗಿ, ಡಬ್ಬಿಂಗ್ ಆರ್ಟಿಸ್ಟ್ ಆಗಿ ವೃತ್ತಿ ಜೀವನ ನಡೆಸಿದ ನಾಗೇಶ್ವರರಾವ್ ಅವರು ನಂತರ ತಮ್ಮದೇ ಆದ ಸಿನಿಮಾ ನಿರ್ಮಾಣ ಸಂಸ್ಥೆಯನ್ನು ಕಟ್ಟಿದರು.
ಕೆ. ವಿಶ್ವನಾಥ್‍ರವರೊಂದಿಗೆ ಸೇರಿ ಕೊಂಡು ಶ್ರೀ ಶ್ರೀ ಮುವ್ವದಂಥ ಸಿನಿಮಾ ನಿರ್ಮಿಸಿದರು. ಇವರು ನಿರ್ಮಿಸಿದ್ದು ಹತ್ತೇ ಸಿನಿಮಾ ಆದರೂ ಅವೆಲ್ಲ ಜನಮೆಚ್ಚುಗೆ ಗಳಿಸಿವೆ. ರಾಷ್ಟ್ರೀಯ ಪ್ರಶಸ್ತಿಗಳನ್ನೂ ಪಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT