ಅರುಣ್ ಜೈಟ್ಲಿ 
ದೇಶ

ದಾದ್ರಿಯಂತ ಪ್ರಕರಣಗಳಿಂದ ದೇಶದ ಘನತೆಗೆ ಕಳಂಕ: ಅರುಣ್ ಜೈಟ್ಲಿ

ತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ....

ನ್ಯೂಯಾರ್ಕ್‌: ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಗೋಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಶಂಕಿಸಿ ಉತ್ತರ ಪ್ರದೇಶದ ದಾದ್ರಿಯಲ್ಲಿ  ವ್ಯಕ್ತಿಯೊಬ್ಬರನ್ನು ಕೊಂದು ಹಾಕಿದ್ದರು. ಈ ಸಂಬಂಧ ಅರುಣ್ ಜೈಟ್ಲಿ ಪ್ರತಿಕ್ರಿಯಿಸಿದ್ದಾರೆ. .

 ಭಾರತದಂತಹ ಪ್ರೌಢ ದೇಶದಲ್ಲಿ ಇಂತ ಕೃತ್ಯ ಆತಂಕ ಮೂಡಿಸುತ್ತದೆ. ಇದೊಂದು ದುರಾದೃಷ್ಟಕರ ಘಟನೆಯಾದರೂ ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಅವರು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ  ಉಪನ್ಯಾಸ ಕಾರ್ಯಕ್ರಮದಲ್ಲಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT