ಅರುಣ್ ಜೈಟ್ಲಿ 
ದೇಶ

ದಾದ್ರಿಯಂತ ಪ್ರಕರಣಗಳಿಂದ ದೇಶದ ಘನತೆಗೆ ಕಳಂಕ: ಅರುಣ್ ಜೈಟ್ಲಿ

ತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ....

ನ್ಯೂಯಾರ್ಕ್‌: ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದಿರುವ ಘಟನೆ ದೇಶದ ಘನತೆಗೆ ಕಳಂಕ ತರುವಂತದ್ದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ ಗೋಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಶಂಕಿಸಿ ಉತ್ತರ ಪ್ರದೇಶದ ದಾದ್ರಿಯಲ್ಲಿ  ವ್ಯಕ್ತಿಯೊಬ್ಬರನ್ನು ಕೊಂದು ಹಾಕಿದ್ದರು. ಈ ಸಂಬಂಧ ಅರುಣ್ ಜೈಟ್ಲಿ ಪ್ರತಿಕ್ರಿಯಿಸಿದ್ದಾರೆ. .

 ಭಾರತದಂತಹ ಪ್ರೌಢ ದೇಶದಲ್ಲಿ ಇಂತ ಕೃತ್ಯ ಆತಂಕ ಮೂಡಿಸುತ್ತದೆ. ಇದೊಂದು ದುರಾದೃಷ್ಟಕರ ಘಟನೆಯಾದರೂ ಇದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಅವರು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ  ಉಪನ್ಯಾಸ ಕಾರ್ಯಕ್ರಮದಲ್ಲಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT