ಮೊಹಮ್ಮದ್ ಅಖ್ಲಾಕ್ ನ ಸಾವಿನ ದುಃಖದಲ್ಲಿರುವ ಕುಟುಂಬಸ್ಥರು 
ದೇಶ

ದಾದ್ರಿ ಪ್ರಕರಣ: ಪ್ರಧಾನಿ ಕಚೇರಿಗೆ ವರದಿ ಸಲ್ಲಿಸಿದ ಗೃಹ ಸಚಿವಾಲಯ

ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ...

ನವದೆಹಲಿ: ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ.

ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣವಿದೀಗ ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಜನರಲ್ಲಿ ವಾಕ್ಸಮರವನ್ನೇ ಸೃಷ್ಟಿಸಿದೆ. ಮೂಲಗಳ ಪ್ರಕಾರ ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಸಚಿವಾಲಯಕ್ಕೆ ದಾದ್ರಿ ಪ್ರಕರಣ ಸಂಬಂಧ ಸಂಪೂರ್ಣ ವಿವರವನ್ನು ಸಲ್ಲಿಸಿದೆ ಎಂದು ತಿಳಿದುಬಂದಿದೆ.

ದಾದ್ರಿ ಪ್ರಕರಣ ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡುತ್ತಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತ್ರ ಮೌನ ವಹಿಸಿರುವುದರ ವಿರುದ್ಧ ಪ್ರತಿ ಪಕ್ಷಗಳು ಸಾಕಷ್ಟು ಕಿಡಿಕಾರಿದ್ದವು. ಮೋದಿಯವರು ತಮ್ಮ ಮೌನವನ್ನು ಮುರಿದು ಘಟನೆಯನ್ನು ವಿರೋಧಿಸಬೇಕು ಎಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT