ಮೊಹಮ್ಮದ್ ಅಖ್ಲಾಕ್ ನ ಸಾವಿನ ದುಃಖದಲ್ಲಿರುವ ಕುಟುಂಬಸ್ಥರು 
ದೇಶ

ದಾದ್ರಿ ಪ್ರಕರಣ: ಪ್ರಧಾನಿ ಕಚೇರಿಗೆ ವರದಿ ಸಲ್ಲಿಸಿದ ಗೃಹ ಸಚಿವಾಲಯ

ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ...

ನವದೆಹಲಿ: ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ.

ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣವಿದೀಗ ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಜನರಲ್ಲಿ ವಾಕ್ಸಮರವನ್ನೇ ಸೃಷ್ಟಿಸಿದೆ. ಮೂಲಗಳ ಪ್ರಕಾರ ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಸಚಿವಾಲಯಕ್ಕೆ ದಾದ್ರಿ ಪ್ರಕರಣ ಸಂಬಂಧ ಸಂಪೂರ್ಣ ವಿವರವನ್ನು ಸಲ್ಲಿಸಿದೆ ಎಂದು ತಿಳಿದುಬಂದಿದೆ.

ದಾದ್ರಿ ಪ್ರಕರಣ ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡುತ್ತಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತ್ರ ಮೌನ ವಹಿಸಿರುವುದರ ವಿರುದ್ಧ ಪ್ರತಿ ಪಕ್ಷಗಳು ಸಾಕಷ್ಟು ಕಿಡಿಕಾರಿದ್ದವು. ಮೋದಿಯವರು ತಮ್ಮ ಮೌನವನ್ನು ಮುರಿದು ಘಟನೆಯನ್ನು ವಿರೋಧಿಸಬೇಕು ಎಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel