ಮೊಹಮ್ಮದ್ ಅಖ್ಲಾಕ್ ನ ಸಾವಿನ ದುಃಖದಲ್ಲಿರುವ ಕುಟುಂಬಸ್ಥರು 
ದೇಶ

ದಾದ್ರಿ ಪ್ರಕರಣ: ಪ್ರಧಾನಿ ಕಚೇರಿಗೆ ವರದಿ ಸಲ್ಲಿಸಿದ ಗೃಹ ಸಚಿವಾಲಯ

ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ...

ನವದೆಹಲಿ: ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿ ಮಾಡಿರುವ ದಾದ್ರಿಯ ಮುಸ್ಲಿಂ ಹತ್ಯೆ ಪ್ರಕರಣದ ವಿವರವನ್ನು ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಕಚೇರಿಗೆ ಬುಧವಾರ ಸಲ್ಲಿಸಿದೆ.

ಗೋಮಾಂಸ ಸೇವನೆ ಶಂಕೆಯಿಂದಾಗಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣವಿದೀಗ ದೇಶದಾದ್ಯಂತ ಹಲವು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಜನರಲ್ಲಿ ವಾಕ್ಸಮರವನ್ನೇ ಸೃಷ್ಟಿಸಿದೆ. ಮೂಲಗಳ ಪ್ರಕಾರ ಕೇಂದ್ರ ಗೃಹ ಸಚಿವಾಲಯವು ಪ್ರಧಾನಮಂತ್ರಿ ಸಚಿವಾಲಯಕ್ಕೆ ದಾದ್ರಿ ಪ್ರಕರಣ ಸಂಬಂಧ ಸಂಪೂರ್ಣ ವಿವರವನ್ನು ಸಲ್ಲಿಸಿದೆ ಎಂದು ತಿಳಿದುಬಂದಿದೆ.

ದಾದ್ರಿ ಪ್ರಕರಣ ದೇಶದಾದ್ಯಂತ ಸಾಕಷ್ಟು ಸುದ್ದಿ ಮಾಡುತ್ತಿದ್ದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತ್ರ ಮೌನ ವಹಿಸಿರುವುದರ ವಿರುದ್ಧ ಪ್ರತಿ ಪಕ್ಷಗಳು ಸಾಕಷ್ಟು ಕಿಡಿಕಾರಿದ್ದವು. ಮೋದಿಯವರು ತಮ್ಮ ಮೌನವನ್ನು ಮುರಿದು ಘಟನೆಯನ್ನು ವಿರೋಧಿಸಬೇಕು ಎಂದು ಕಾಂಗ್ರೆಸ್ ಪಕ್ಷ ಪಟ್ಟು ಹಿಡಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT