ಲೇಖಕಿ ತಸ್ಲಿಮಾ ನಸ್ರೀನ್ 
ದೇಶ

ಗುಲಾಮ್ ಅಲಿ ಸಂಗೀತ ರದ್ದು, ಭಾರತ ಹಿಂದೂ ಸೌದಿ ಆಗುತ್ತಾ? ತಸ್ಲಿಮಾ ನಸ್ರೀನ್

ಭಾರತ ದೇಶ ಬರಬರುತ್ತಾ ಹಿಂದೂ ಸೌದಿ ಯಾಗುತ್ತಿದೆಯೇ ಎಂದು ಬಾಂಗ್ಲಾ ದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಪ್ರಶ್ನಿಸಿದ್ದಾರೆ...

ನವದೆಹಲಿ: ಭಾರತ ದೇಶ ಬರಬರುತ್ತಾ ಹಿಂದೂ ಸೌದಿ ಯಾಗುತ್ತಿದೆಯೇ ಎಂದು ಬಾಂಗ್ಲಾ ದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ಘಜಲ್ ಗಾಯಕ  ಗುಲಾಮ್ ಅಲಿ ಅವರ ಕಾರ್ಯಕ್ರಮವನ್ನು ಮುಂಬಯಿಯಲ್ಲಿ ರದ್ದು ಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಅವರು ಜಿಹಾದಿಗಳು ಮತ್ತು ಗಾಯಕರನ್ನು ಬೇರ್ಪಡಿಸುವಂತೆ ರಾಜಕಾರಣಿಗಳಿಗೆ ಆಗ್ರಹಿಸಿದ್ದಾರೆ.

ಗುಲಾಂ ಅಲಿ ಅವರು ಜಿಹಾದಿ ಅಲ್ಲ, ಅವರೊಬ್ಬ ಪ್ರಸಿದ್ದ ಗಾಯಕ, ಈ ಎರಡರ ನಡುವಿನ ವ್ಯತ್ಯಾಸವನ್ನು ರಾಜಕಾರಣಿಗಳು ತಿಳಿದುಕೊಳ್ಳಬೇಕು ಎಂದು ಹೇಳಿರುವ ಅವರು ಘಟನೆ ಸಂಬಂಧ ಆಘಾತ ವ್ಯಕ್ತ ಪಡಿಸಿದ್ದಾರೆ.

ಮುಂಬಯಿಯ ಷಣ್ಮುಗಾನಂದ ಹಾಲ್ ನಲ್ಲಿ ಗುಲಾಂ ಅಲಿ ಅವರ ಘಜಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಿವಸೇನೆಯ ತೀವ್ರ ವಿರೋಧದ ನಂತರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT