ಲೇಖಕಿ ತಸ್ಲಿಮಾ ನಸ್ರೀನ್ 
ದೇಶ

ಗುಲಾಮ್ ಅಲಿ ಸಂಗೀತ ರದ್ದು, ಭಾರತ ಹಿಂದೂ ಸೌದಿ ಆಗುತ್ತಾ? ತಸ್ಲಿಮಾ ನಸ್ರೀನ್

ಭಾರತ ದೇಶ ಬರಬರುತ್ತಾ ಹಿಂದೂ ಸೌದಿ ಯಾಗುತ್ತಿದೆಯೇ ಎಂದು ಬಾಂಗ್ಲಾ ದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಪ್ರಶ್ನಿಸಿದ್ದಾರೆ...

ನವದೆಹಲಿ: ಭಾರತ ದೇಶ ಬರಬರುತ್ತಾ ಹಿಂದೂ ಸೌದಿ ಯಾಗುತ್ತಿದೆಯೇ ಎಂದು ಬಾಂಗ್ಲಾ ದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ಘಜಲ್ ಗಾಯಕ  ಗುಲಾಮ್ ಅಲಿ ಅವರ ಕಾರ್ಯಕ್ರಮವನ್ನು ಮುಂಬಯಿಯಲ್ಲಿ ರದ್ದು ಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಅವರು ಜಿಹಾದಿಗಳು ಮತ್ತು ಗಾಯಕರನ್ನು ಬೇರ್ಪಡಿಸುವಂತೆ ರಾಜಕಾರಣಿಗಳಿಗೆ ಆಗ್ರಹಿಸಿದ್ದಾರೆ.

ಗುಲಾಂ ಅಲಿ ಅವರು ಜಿಹಾದಿ ಅಲ್ಲ, ಅವರೊಬ್ಬ ಪ್ರಸಿದ್ದ ಗಾಯಕ, ಈ ಎರಡರ ನಡುವಿನ ವ್ಯತ್ಯಾಸವನ್ನು ರಾಜಕಾರಣಿಗಳು ತಿಳಿದುಕೊಳ್ಳಬೇಕು ಎಂದು ಹೇಳಿರುವ ಅವರು ಘಟನೆ ಸಂಬಂಧ ಆಘಾತ ವ್ಯಕ್ತ ಪಡಿಸಿದ್ದಾರೆ.

ಮುಂಬಯಿಯ ಷಣ್ಮುಗಾನಂದ ಹಾಲ್ ನಲ್ಲಿ ಗುಲಾಂ ಅಲಿ ಅವರ ಘಜಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಿವಸೇನೆಯ ತೀವ್ರ ವಿರೋಧದ ನಂತರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT