ಸಾಂದರ್ಭಿಕ ಚಿತ್ರ 
ದೇಶ

ಮದರ್ ತೆರೆಸಾ ಮಿಷನರೀಸ್ ಅನಾಥಾಲಯದ ಅಂಗೀಕಾರ ರದ್ದತಿಗೆ ಕೇಂದ್ರ ತೀರ್ಮಾನ?

ಮದರ್ ತೆರೆಸಾ ಅವರು ಆರಂಭಿಸಿದ್ದ ಮಿಷನರೀಸ್ ಆಫ್ ಚಾರಿಟಿಯಡಿಯಲ್ಲಿರುವ ಅನಾಥಾಲಯಗಳ ಅಂಗೀಕಾರ ರದ್ದು ಮಾಡಲು ಕೇಂದ್ರ...

ನವದೆಹಲಿ: ಮದರ್ ತೆರೆಸಾ ಅವರು ಆರಂಭಿಸಿದ್ದ ಮಿಷನರೀಸ್ ಆಫ್ ಚಾರಿಟಿಯಡಿಯಲ್ಲಿರುವ ಅನಾಥಾಲಯಗಳ ಅಂಗೀಕಾರ ರದ್ದು ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. 
ದತ್ತು ಸ್ವೀಕಾರ ನಿಯಮ ನಿಬಂಧನೆಗಳನ್ನು ಪಾಲಿಸಲು ಒಪ್ಪದೇ ಇರುವ ಕಾರಣ ಈ ಅನಾಥಾಲಯಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿರುವುದಾಗಿ ಮಹಿಳೆ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.
ಒಂಟಿಯಾಗಿರುವ, ವಿಚ್ಛೇದನ ಪಡೆದಿರುವ ಅಥವಾ ಸಂಬಂಧದಿಂದ ಬೇರೆಯಾಗಿರುವ ವ್ಯಕ್ತಿಗಳಿಗೆ ಮಕ್ಕಳನ್ನು ದತ್ತು ನೀಡಬಹುದಾಗಿದೆ. ಆದರೆ ಈ ಚಾರಿಟಿಗಳು ಇಂಥವರಿಗೆ ದತ್ತು ನೀಡಲು ನಿರಾಕರಿಸಿವೆ. ಆದ್ದರಿಂದಲೇ ಈ ಚಾರಿಟಿ ನಡೆಸುತ್ತಿರುವ 13 ಅನಾಥಾಲಯಗಳ ಅಂಗೀಕಾರವನ್ನು ರದ್ದು ಮಾಡಲು ನಾವು ತೀರ್ಮಾನಿಸಿದ್ದೇವೆ. ಈ ಅನಾಥಾಲಯದಲ್ಲಿದ್ದ ಮಕ್ಕಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಮನೇಕಾ ಗಾಂಧಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT