ಉರ್ದು ಕಾದಂಬರಿಕಾರ ರೆಹಮಾನ್ ಅಬ್ಬಾಸ್ 
ದೇಶ

ಪ್ರಶಸ್ತಿ ಹಿಂತಿರುಗಿಸಿದ ರೆಹಮಾನ್

ದಾದ್ರಿ ಘಟನೆ ಖಂಡಿಸಿ ಮಹಾರಾಷ್ಟ್ರ ಉರ್ದು ಸಾಹಿತ್ಯ ಅಕಾಡೆಮಿ ಪುರಸ್ಕೃತ ಉರ್ದು ಕಾದಂಬರಿಕಾರ ರೆಹಮಾನ್ ಅಬ್ಬಾಸ್...

ಮುಂಬೈ: ದಾದ್ರಿ ಘಟನೆ ಖಂಡಿಸಿ ಮಹಾರಾಷ್ಟ್ರ ಉರ್ದು ಸಾಹಿತ್ಯ ಅಕಾಡೆಮಿ ಪುರಸ್ಕೃತ ಉರ್ದು ಕಾದಂಬರಿಕಾರ ರೆಹಮಾನ್ ಅಬ್ಬಾಸ್ ತಮಗೆ ನೀಡಲಾಗಿರುವ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ. 

``ಘಟನೆ ಬಳಿಕ ಉರ್ದು ಲೇಖಕರ ಸಮುದಾಯಕ್ಕೆ ದುಃಖವಾಗಿದೆ. ಹೀಗಾಗಿ, ನನಗೆ ಸಿಕ್ಕಿರುವ ಅಕಾಡೆಮಿ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ. 
ಇನ್ನೂ ಹಲವು ಮಂದಿ ಲೇಖಕರು ಪ್ರಶಸ್ತಿ ಹಿಂತಿರುಗಿಸಲು ಯೋಚಿಸುತ್ತಿದ್ದಾರೆ'' ಎಂದು ಅವರು ಹೇಳಿದ್ದಾರೆ. ಅಬ್ಬಾಸ್ ಗೆ 2011ರಲ್ಲಿ ಪ್ರಶಸ್ತಿ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT