ಇಂದ್ರಾಣಿ ಮುಖರ್ಜಿ (ಸಂಗ್ರಹ ಚಿತ್ರ) 
ದೇಶ

ಇಂದ್ರಾಣಿ ಅಸ್ವಸ್ಥಳಾಗಿದ್ದು ಔಷಧಿಯಿಂದಲ್ಲ, ಬಲಹೀನತೆಯಿಂದ: ಪೊಲೀಸರ ಮಾಹಿತಿ

ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಬಂಧಿತಳಾಗಿರುವ ಇಂದ್ರಾಣಿ ಮುಖರ್ಜಿ ಅಸ್ವಸ್ಥಳಾಗಿದ್ದು ಬಲಹೀನತೆಯಿಂದೆಯೇ ಹೊರತು ಔಷಧಿ ಸೇವನೆಯಿಂದಲ್ಲ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ...

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣ ಸಂಬಂಧ ಬಂಧಿತಳಾಗಿರುವ ಇಂದ್ರಾಣಿ ಮುಖರ್ಜಿ ಅಸ್ವಸ್ಥಳಾಗಿದ್ದು ಬಲಹೀನತೆಯಿಂದೆಯೇ ಹೊರತು ಔಷಧಿ ಸೇವನೆಯಿಂದಲ್ಲ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ಬಂಧಿತ ಇಂದ್ರಾಣಿ ಮುಖರ್ಜಿಯವರ ಅಸ್ವಸ್ಥತೆ ಕುರಿತಂತೆ ಹಲವು ಚರ್ಚೆಗಳು ಎದ್ದಿದ್ದವು. ಅಕ್ಟೋಬರ್ 2 ಅಸ್ವಸ್ಥಗೊಂಡಿದ್ದ ಇಂದ್ರಾಣಿಯವರು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಅತಿಯಾದ ಔಷಧಿಗಳನ್ನು ಸೇವನೆ ಮಾಡಿದ್ದರು ಎಂದು ಹೇಳಲಾಗುತ್ತಿತ್ತು.

ಇದೀಗ ಈ ಅನುಮಾನಗಳಿಗೆ ಪೊಲೀಸರು ತೆರೆ ಎಳೆದಿದ್ದು, ಇಂದ್ರಾಣಿ ಮುಖರ್ಜಿಯವರ ಪರಿಸ್ಥಿತಿಯನ್ನು ತನಿಖೆ ಮಾಡಿದ ನಮಗೆ ತಿಳಿದಿದ್ದು, ಅವರು ಅಸ್ವಸ್ಥಗೊಂಡಿದ್ದು ಕೇವಲ ಬಲಹೀನತೆಯಿಂದಲೇ ಹೊರತು ಅತಿಯಾದ ಔಷಧಿ ಸೇವನೆಯಿಂದಲ್ಲ. ಅವರು ಯಾವುದೇ ವಿಷವನ್ನು ಕುಡಿದಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT