ರಘುವಂಶ್ ಯಾದವ್ 
ದೇಶ

ಋಷಿ, ಮುನಿಗಳಿಂದಲೂ ಗೋ ಮಾಂಸ ಸೇವನೆ: ಆರ್‌ಜೆಡಿ ಮುಖಂಡ ರಘುವಂಶ್

ಗೋ ಮಾಂಸ ಸೇವನೆ ಕುರಿತಂತೆ ರಾಜಕೀಯ ಮುಖಂಡರು ವಿವಾದಾತ್ಮಕ ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ಗುರಿಯಾಗುತ್ತಿದ್ದು, ಈ ಮಧ್ಯೆ ಆರ್‌ಜೆಡಿ ಮುಖಂಡ...

ಪಾಟ್ನಾ: ಗೋ ಮಾಂಸ ಸೇವನೆ ಕುರಿತಂತೆ ರಾಜಕೀಯ ಮುಖಂಡರು ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗುತ್ತಿದ್ದು, ಈ ಮಧ್ಯೆ ಆರ್‌ಜೆಡಿ ಮುಖಂಡ ರಘುವಂಶ್ ಪ್ರಸಾದ್ ಸಿಂಗ್ ವೇದ ಕಾಲದಲ್ಲೂ ಋಷಿ, ಮಹರ್ಷಿಗಳು ಗೋ ಮಾಂಸವನ್ನು ತಿನ್ನುತ್ತಿದ್ದರು ಎಂದು ಹೇಳಿ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ.
ಇತ್ತೀಚೆಗಷ್ಟೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಿಂದೂಗಳು ಕೂಡಾ ಗೋ ಮಾಂಸ ಸೇವಿಸುತ್ತಾರೆ ಎಂಬ ಹೇಳಿಕೆ ತೀರ್ವ ಕೋಲಾಹಲ ಎಬ್ಬಿಸಿತ್ತು. ಇದೀಗ ಆರ್ ಜೆಡಿ ಮುಖಂಡ ಮಾಂಸಹಾರಿಗಳಿಗೆ ಗೋ ಮಾಂಸ, ಕುರಿ ಮಾಂಸ ಅಂತೆಲ್ಲಾ ವ್ಯತ್ಯಾಸಗಳು ಇರುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ. 
ಇದೇ ವೇಳೆ, ಸಭ್ಯ ನಾಗರಿಕರು ಮಾಂಸ ತಿನ್ನಲ್ಲ. ಬಡವರು ತಮ್ಮ ಹಸಿವನ್ನು ಇಂಗಿಸಿಕೊಳ್ಳಲು ಮಾಂಸ ತಿನ್ನುತ್ತಾರಂತೆ. ಯಾರು ವಿದೇಶಕ್ಕೆ ಹೋಗುತ್ತಾರೋ ಅವರು ಗೋ ಮಾಂಸ ತಿನ್ನುತ್ತಾರಂತೆ. ಹಿಂದೂಗಳೂ ಗೋ ಮಾಂಸ ತಿನ್ನುತ್ತಾರೆ ಎಂದು ರಘುವಂಶ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

ಟೇಕಾಫ್​ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!

Video: 'ಉದರ್ ದೇಖ್ ಮೇರಾ ಡೂಪ್ಲಿಕೇಟ್ ಬೈಟಾ ಹೈ': ರೋಹಿತ್ ಶರ್ಮಾಗೆ ತನ್ನದೇ ತದ್ರೂಪಿ ಬಾಲಕನ ತೋರಿದ Virat Kohli!

BiggBoss Kannada12: ‘ಕಿತ್ತೋದ್ ಕೆಲಸ ಅಂತೂ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೀತಿದೆ’; kiccha sudeep ವಿಡಿಯೋ ವೈರಲ್!

SCROLL FOR NEXT