ಸಾಂದರ್ಭಿಕ ಚಿತ್ರ 
ದೇಶ

ಗಲ್ಲುಶಿಕ್ಷೆ ಜೀವಾವಧಿಯಾಗಿದ್ದೇ ಹೆಚ್ಚು

ಸ್ವಾತಂತ್ರ್ಯಾನಂತರದ ಭಾರತದಲ್ಲಿ ಸುಮಾರು ಮೂರನೇ ಒಂದರಷ್ಟು ಕ್ಷಮಾದಾನ ಅರ್ಜಿಗಳನ್ನು ಪುರಸ್ಕರಿಸಿ...

ನವದೆಹಲಿ: ಸ್ವಾತಂತ್ರ್ಯಾನಂತರದ ಭಾರತದಲ್ಲಿ ಸುಮಾರು ಮೂರನೇ ಒಂದರಷ್ಟು ಕ್ಷಮಾದಾನ ಅರ್ಜಿಗಳನ್ನು ಪುರಸ್ಕರಿಸಿ, ಗಲ್ಲುಶಿಕ್ಷೆಯನ್ನು ಜೀವಾವಧಿಗಿಳಿಸಲಾಗಿದೆ. 
5,106 ಅರ್ಜಿಗಳ ಪೈಕಿ, 3534 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, 1,572 ಮಂದಿಗೆ ಜೀವದಾನ ನೀಡಲಾಗಿದೆ. ಏಷ್ಯನ್ ಸೆಂಟರ್ ಫಾರ್ ಹ್ಯೂಮನ್ ರೈಟ್ಸ್(ಎಸಿಎಚ್ಆರ್) ತಯಾರಿಸಿದ ಭಾರತದಲ್ಲಿ ಕ್ಷಮಾದಾನ ಅರ್ಜಿಗಳ ಸ್ಥಿತಿಗತಿ ಎಂಬ ವರದಿಯು ಈ ವಿಚಾರಗಳನ್ನು ಬಹಿರಂಗಪಡಿಸಿದೆ. 
ಸಲ್ಲಿಕೆಯಾದ ಕ್ಷಮಾದಾನ ಅರ್ಜಿ ಗಳ ಅಧಿಕೃತ ಮಾಹಿತಿ ಲಭ್ಯವಿಲ್ಲ. ಇದೇ ವೇಳೆ, ಅರ್ಜಿಪರಿಶೀಲನೆ ವೇಳೆ ಅನುಸರಿಸಬೇಕಾದ ಮಾರ್ಗಸೂಚಿಗ ಳನ್ನು ಸರ್ಕಾರ ಹೊರಡಿಸಿದ್ದರೂ, 41 ಪ್ರಕರಣಗಳಲ್ಲಿ, ಮಾರ್ಗಸೂಚಿ ಉಲ್ಲಂಘಿಸಲಾಗಿದೆ. 
ಕೆಲವು ಪ್ರಕರಣ ಗಳಲ್ಲಿ ಸರ್ಕಾರವು, ಕೈದಿಯ ವೈದ್ಯ ಕೀಯ ದಾಖಲೆಗಳನ್ನು ಮರೆಮಾಚಿವೆ, ಮತ್ತೆ ಕೆಲವು ಕಡೆ ಅರ್ಜಿಗಳೇ ಕಳೆದುಹೋ ಗಿವೆ. ಇನ್ನು ಕೆಲ ಬಾರಿ ಜೈಲಲ್ಲೇ ಸಾವನ್ನಪ್ಪಿದವನ ಅರ್ಜಿಯನ್ನೂ ಸರ್ಕಾರ ರಾಷ್ಟ್ರಪತಿಗೆ ಕಳುಹಿಸಿಕೊಟ್ಟ ಉದಾಹರಣೆಗಳಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಜೀವದಾನ
 5,106 1947ರಿಂದ 2015(5815)ರವರೆಗೆ ಗಲ್ಲುಶಿಕ್ಷೆಗೊಳಗಾದವರು ಸಲ್ಲಿಸಿದ ಕ್ಷಮಾದಾನ ಅರ್ಜಿಗಳು
 3,534 ತಿರಸ್ಕರಿಸಲಾದ ಕ್ಷಮಾದಾನ ಅರ್ಜಿಗಳು
 1,572 ಮರಣದಂಡನೆಯಿಂ ದ ಜೀವಾವಧಿಗಿಳಿಸಲಾ ದ ಪ್ರಕರಣಗಳು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT