ವೆಂಕಯ್ಯನಾಯ್ಡು 
ದೇಶ

ಅಭಿವೃದ್ಧಿ ವಿಚಾರ ಬದಿಗೆ ಸರಿಸುತ್ತಿರುವ ಜೆಡಿಯು ಮೈತ್ರಿಕೂಟ: ನಾಯ್ಡು ಆರೋಪ

ಜೆಡಿಯು, ಆರ್ ಜೆಡಿ ಹಾಗೂ ಕಾಂಗ್ರೆಸ್‍ನ ಮಹಾಮೈತ್ರಿಕೂಟವು ಅಭಿವೃದ್ಧಿ ವಿಚಾರವನ್ನು ಬದಿಗಿಟ್ಟು ದಾದ್ರಿ ಪ್ರಕರಣವನ್ನೇ ಬಿಹಾರ...

ನವದೆಹಲಿ: ಜೆಡಿಯು, ಆರ್ ಜೆಡಿ ಹಾಗೂ ಕಾಂಗ್ರೆಸ್‍ನ ಮಹಾಮೈತ್ರಿಕೂಟವು ಅಭಿವೃದ್ಧಿ ವಿಚಾರವನ್ನು ಬದಿಗಿಟ್ಟು ದಾದ್ರಿ ಪ್ರಕರಣವನ್ನೇ ಬಿಹಾರ ಚುನಾವಣೆಯಲ್ಲಿ ಪ್ರಮುಖವಾಗಿ ಬಿಂಬಿಸಲು ಹೊರಟಿದೆ ಎಂದು ಬಿಜೆಪಿ ಆರೋಪಿಸಿದೆ. 
ಬಿಹಾರದಲ್ಲಿ ಬಿಜೆಪಿ ಮುಖ್ಯ ಅಜೆಂಡಾ ಅಭಿವೃದ್ಧಿಯೇ ಆಗಿದೆ. ಆ ರಾಜ್ಯಕ್ಕೆ ಉತ್ತಮ ಆಡಳಿತದ ತುರ್ತು ಅವಶ್ಯಕತೆ ಇದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಪ್ರಧಾನಿಯವರ ಶೈತಾನ್ ಪದ ಬಳಕೆಗೂ ಸ್ಪಷ್ಟನೆ ನೀಡಿದ್ದಾರೆ. 
`ಶೈತಾನ್'ನಂಥ ಪದಗಳನ್ನು ಪರಿಚಯಿಸಿದ್ದು ಬಿಜೆಪಿಯಾಗಲಿ, ಮೋದಿಯಾಗಲಿ ಅಲ್ಲ. ನಿತೀಶ್, ಲಾಲೂ ಅವರು ಪರಸ್ಪರ ಈ ಪದವನ್ನು ಬಳಸಿಕೊಂಡು ಬೈದಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT