ಆರ್‌ಎಸ್‌ಎಸ್ 
ದೇಶ

ಹಿಂದೂ ಫಸ್ಟ್ ಆರೆಸ್ಸೆಸ್ ರಣತಂತ್ರ

ಪ್ರಬಲ ಹಿಂದೂ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಮುಸ್ಲಿಂ ಮತ್ತು ಕ್ರೈಸ್ತರ ಮೇಲೆ ಹಿಂದುತ್ವದ ಪ್ರಭಾವ ಬೀರುತ್ತಿದ್ದು, ಅಲ್ಪಸಂಖ್ಯಾತರೆಲ್ಲರೂ ಭಾರತವನ್ನು ಹಿಂದೂ...

ಕೋಲ್ಕತ: ಪ್ರಬಲ ಹಿಂದೂ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಮುಸ್ಲಿಂ ಮತ್ತು ಕ್ರೈಸ್ತರ ಮೇಲೆ ಹಿಂದುತ್ವದ ಪ್ರಭಾವ ಬೀರುತ್ತಿದ್ದು, ಅಲ್ಪಸಂಖ್ಯಾತರೆಲ್ಲರೂ ಭಾರತವನ್ನು ಹಿಂದೂ  ದೇಶವೆಂದು ಒಪ್ಪಿಕೊಳ್ಳಬೇಕೆಂದು ಒತ್ತಡ ಹೇರುತ್ತಿರುವುದರ ಜತೆಗೆ ಕೆಲವೆಡೆಗಳಲ್ಲಿ ಮತಾಂತರಕ್ಕೂ ಒತ್ತಾಯಿಸುತ್ತಿದೆ ಎಂದು ತಿಳಿದು ಬಂದಿದೆ.
ಪಶ್ಚಿಮ ಬಂಗಾಳದ ಚುನಾವಣೆಗಳು ಹತ್ತಿರದಲ್ಲಿದ್ದು ಅಧಿಕಾರದ ಮೇಲೆ ಕಣ್ಣಿಟ್ಟಿರುವ ಸಂಘಟನೆ `ಹಿಂದೂ ಫಸ್ಟ್' ತತ್ವ ಹರಡಲಾರಂಭಿಸಿದೆ ಎನ್ನಲಾಗಿದೆ. ಆಡಳಿತ ರೂಢ ಬಿಜೆಪಿ ಹಾಗೂ  ಪ್ರಧಾನಿ ಮೋದಿ ಶಕ್ತಿಯನ್ನು ಎಲ್ಲ ರಾಜ್ಯಗಳಲ್ಲೂ ಸ್ಥಾಪಿಸಬೇಕೆಂಬುದು ಇವರ ಉದ್ದೇಶವಾಗಿದ್ದು, ಲೋಕಸಭೆ ಚುನಾವಣೆ ಯಲ್ಲಿ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಆರೆಸ್ಸೆಸ್  ಮಹತ್ವದ ಪಾತ್ರವಹಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT