ಆರ್‌ಎಸ್‌ಎಸ್ 
ದೇಶ

ಹಿಂದೂ ಫಸ್ಟ್ ಆರೆಸ್ಸೆಸ್ ರಣತಂತ್ರ

ಪ್ರಬಲ ಹಿಂದೂ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಮುಸ್ಲಿಂ ಮತ್ತು ಕ್ರೈಸ್ತರ ಮೇಲೆ ಹಿಂದುತ್ವದ ಪ್ರಭಾವ ಬೀರುತ್ತಿದ್ದು, ಅಲ್ಪಸಂಖ್ಯಾತರೆಲ್ಲರೂ ಭಾರತವನ್ನು ಹಿಂದೂ...

ಕೋಲ್ಕತ: ಪ್ರಬಲ ಹಿಂದೂ ರಾಷ್ಟ್ರೀಯವಾದಿ ಸಂಘಟನೆ ಆರೆಸ್ಸೆಸ್, ಮುಸ್ಲಿಂ ಮತ್ತು ಕ್ರೈಸ್ತರ ಮೇಲೆ ಹಿಂದುತ್ವದ ಪ್ರಭಾವ ಬೀರುತ್ತಿದ್ದು, ಅಲ್ಪಸಂಖ್ಯಾತರೆಲ್ಲರೂ ಭಾರತವನ್ನು ಹಿಂದೂ  ದೇಶವೆಂದು ಒಪ್ಪಿಕೊಳ್ಳಬೇಕೆಂದು ಒತ್ತಡ ಹೇರುತ್ತಿರುವುದರ ಜತೆಗೆ ಕೆಲವೆಡೆಗಳಲ್ಲಿ ಮತಾಂತರಕ್ಕೂ ಒತ್ತಾಯಿಸುತ್ತಿದೆ ಎಂದು ತಿಳಿದು ಬಂದಿದೆ.
ಪಶ್ಚಿಮ ಬಂಗಾಳದ ಚುನಾವಣೆಗಳು ಹತ್ತಿರದಲ್ಲಿದ್ದು ಅಧಿಕಾರದ ಮೇಲೆ ಕಣ್ಣಿಟ್ಟಿರುವ ಸಂಘಟನೆ `ಹಿಂದೂ ಫಸ್ಟ್' ತತ್ವ ಹರಡಲಾರಂಭಿಸಿದೆ ಎನ್ನಲಾಗಿದೆ. ಆಡಳಿತ ರೂಢ ಬಿಜೆಪಿ ಹಾಗೂ  ಪ್ರಧಾನಿ ಮೋದಿ ಶಕ್ತಿಯನ್ನು ಎಲ್ಲ ರಾಜ್ಯಗಳಲ್ಲೂ ಸ್ಥಾಪಿಸಬೇಕೆಂಬುದು ಇವರ ಉದ್ದೇಶವಾಗಿದ್ದು, ಲೋಕಸಭೆ ಚುನಾವಣೆ ಯಲ್ಲಿ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಆರೆಸ್ಸೆಸ್  ಮಹತ್ವದ ಪಾತ್ರವಹಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT