ಸುಧೀಂದ್ರ ಕುಲಕರ್ಣಿ 
ದೇಶ

ಮಸಿ ದಾಳಿ: ಭಾರತ-ಪಾಕ್ ವಾಗ್ಯುದ್ಧ

ಕುಲಕರ್ಣಿ ಪ್ರಕರಣ ಮಂಗಳವಾರ ಭಾರತ ಮತ್ತು ಪಾಕ್ ನಡುವಿನ ವಾಗ್ಯುದ್ಧಕ್ಕೂ ಕಾರಣವಾಯಿತು...

ನವದೆಹಲಿ: ಕುಲಕರ್ಣಿ ಪ್ರಕರಣ ಮಂಗಳವಾರ ಭಾರತ ಮತ್ತು ಪಾಕ್ ನಡುವಿನ ವಾಗ್ಯುದ್ಧಕ್ಕೂ ಕಾರಣವಾಯಿತು.
ಕಸೂರಿ ಪುಸ್ತಕ ಬಿಡುಗಡೆಗೆ ವಿರೋಧ ಹಾಗೂ ಗಜಲ್ ಗಾಯಕ ಗುಲಾಂ ಅಲಿ  ಕಾರ್ಯಕ್ರಮ ರದ್ದು ವಿಚಾರಗಳನ್ನು ಖಂಡಿಸಿರುವ ಪಾಕ್, 'ಭಾರತದಲ್ಲಿ ಪಾಕ್‍ನ ಗಣ್ಯ ವ್ಯಕ್ತಿಗಳ ವಿರುದ್ಧ ಕೆಲವು ಮೂಲಭೂತವಾ ದಿ ಸಂಘಟನೆಗಳು ಅಭಿಯಾನ ಮಾಡುತ್ತಿವೆ. ಇಂಥ  ಘಟನೆಗಳು ಮರುಕಳಿಸದಂತೆ ಭರವಸೆ ಸಿಗಬೇಕಿದೆ'' ಎಂದಿದೆ.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತ, 'ಪಾಕಿಸ್ತಾನವೇನು ಸಹಿಷ್ಣುತೆ, ಬಹುತ್ವದ ಸಾಕಾರವೇ? ಬಹುತ್ವದ ಬಗ್ಗೆ  ಪಾಕಿಸ್ತಾನದ ಪಾಠ ನಮಗೆ ಬೇಕಿಲ್ಲ. ಭಾರತದಲ್ಲೇನಾದರೂ ಲೋಪವಿದ್ದರೆ, ಅದನ್ನು ನೋಡಿಕೊಳ್ಳಲು ನಮಗೆ ಗೊತ್ತು'' ಎಂದಿದೆ.
ಶಿವಸೇನೆಯ ಕೃತ್ಯ ರಾಜ್ಯಕ್ಕೆ ಮುಜುಗರ ತಂದಿತು ಎಂದು ಸಿಎಂ ಫಡ್ನವಿಸ್ ಹೇಳುತ್ತಾರೆ. ನಿಜ ಹೇಳಬೇಕೆಂದರೆ, ಫಡ್ನವಿಸ್‍ರ ಪಾಕಿಸ್ತಾನಪರ ಧೋರಣೆಯಿಂದ ರಾಜ್ಯದ ಮರ್ಯಾದೆ  ಹಾಳಾಯಿತು.
-ಸಂಜಯ್ ರಾವುತ್ ಶಿವಸೇನೆ ನಾಯಕ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT