ದುಖತಪ್ತ ಮೊಹಮ್ಮದ್ ಇಕ್ಲಾಕ್ ಕುಟುಂಬಸ್ಥರು 
ದೇಶ

ದಾದ್ರಿ ಘಟನೆ ಪೂರ್ವ ಯೋಜಿತ: ಅಲ್ಪ ಸಂಖ್ಯಾತ ಆಯೋಗ

ಉತ್ತರ ಪ್ರದೇಶದ ದಾದ್ರಿಯಲ್ಲಿ ಮೊಹಮ್ಮದ್ ಇಕ್ಲಾಕ್ ಎಂಬ ಮುಸಲ್ಮಾನ ವ್ಯಕ್ತಿಯನ್ನು ಗೋ ಮಾಂಸ ಸೇವಿಸಿದ...

ನವದೆಹಲಿ: ಉತ್ತರ ಪ್ರದೇಶದ ದಾದ್ರಿಯಲ್ಲಿ ಮೊಹಮ್ಮದ್ ಇಕ್ಲಾಕ್ ಎಂಬ ಮುಸಲ್ಮಾನ ವ್ಯಕ್ತಿಯನ್ನು ಗೋ ಮಾಂಸ ಸೇವಿಸಿದ ಆರೋಪದ ಮೇಲೆ ಕೊಂದು ಹಾಕಿರುವ ಘಟನೆ ಪೂರ್ವಾಲೋಚನೆ ಕೃತ್ಯವೇ ಹೊರತು ಸಹಜವಲ್ಲ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ತನ್ನ ವರದಿಯಲ್ಲಿ ಹೇಳಿದೆ.

ಆಯೋಗದ ಅಧ್ಯಕ್ಷ ನಸೀಮ್ ಅಹ್ಮದ್ ಮತ್ತು ಮೂವರು ಸದಸ್ಯರನ್ನೊಳಗೊಂಡ ಅವರ ತಂಡ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ತಯಾರಿಸಿದೆ. ಇದೊಂದು ಪೂರ್ವ ಯೋಜಿತ ಸಂಚು. ಇಲ್ಲಿ ದೇವಸ್ಥಾನವನ್ನು ಅವರ ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ. ಪ್ರಮುಖ ಗುಂಪಿನ ಜನರು ಮುಗ್ಧ ಕುಟುಂಬವೊಂದನ್ನು ಬಲಿ ಪಡೆದುಕೊಂಡಿದೆ.

ಆದರೆ ಈ ಘಟನೆ ಬಗ್ಗೆ ರಾಜಕೀಯ ವ್ಯಕ್ತಿಗಳು ರೊಚ್ಚಿಗೆಬ್ಬಿಸುವ ಹೇಳಿಕೆ ನೀಡುವುದು ಸರಿಯಲ್ಲ. ಇದರಿಂದ ಸಮಾಜದಲ್ಲಿ ಎರಡು ಧರ್ಮಗಳ ನಡುವೆ ಬಿರುಕು ಹೆಚ್ಚಾಗುತ್ತದೆ ಎಂದು ನಸೀಮ್ ಅಹ್ಮದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict- ಗ್ರಾಹಕರಿಗೆ ಸ್ವಲ್ಪ ನಿರಾಳ, ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ

ವಿದೇಶಾಂಗ ಸಚಿವ ಅರಘ್ಚಿ, ಸ್ಪೀಕರ್ ಹತ್ಯೆಗೆ ಅಮೆರಿಕ, ಇಸ್ರೇಲ್ ಸಂಚು: ವಿಶ್ವಸಂಸ್ಥೆಗೆ ಇರಾನ್ ಮಾಹಿತಿ

ಯುದ್ಧ ನಡುವಲ್ಲೇ ಅಮೆರಿಕಾ ರಾಜತಾಂತ್ರಿಕ ಹೆಜ್ಜೆ: ಇರಾನ್ ಮೇಲಿನ ದಾಳಿ ಗಡುವು ಮುಂದೂಡಿಕೆ, ಶಾಂತಿ ಮಾತುಕತೆಗಳಿಗೆ ಒತ್ತು..!

ಅಸ್ಸಾಂನಲ್ಲಿ ಬಿಜೆಪಿ-ಕಾಂಗ್ರೆಸ್‌ ಸೆಣಸಾಟ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಪರೀಕ್ಷೆ (ನೇರ ನೋಟ)

ಒಳ ಮೀಸಲಾತಿ: ಮತಬ್ಯಾಂಕ್ ಲೆಕ್ಕಾಚಾರದಲ್ಲಿ ಸಿದ್ದು ಸರ್ಕಾರ, ಉಪಚುನಾವಣೆ ಮುಗಿಯುವವರೆಗೂ ತೀರ್ಮಾನಕ್ಕೆ ಬ್ರೇಕ್..!

SCROLL FOR NEXT