ಖ್ಯಾತ ಸಾಹಿತಿ ಮತ್ತು ಚಲನಚಿತ್ರ ಕರ್ಮಿ (ಸಂಗ್ರಹ ಚಿತ್ರ) 
ದೇಶ

ಲೇಖಕರ ಪ್ರತಿಭಟನೆಗೆ ದನಿಗೂಡಿಸಿದ ಗುಲ್ಜಾರ್

ದೇಶದಲ್ಲಿ ಹೆಚ್ಚುತ್ತಿರುವ ಮತೀಯ ಅಸಹಿಷ್ಣುತೆಯ ವಿರುದ್ಧ ಸಮರ ಸಾರಿರುವ ಲೇಖಕರ ಜತೆಗೆ ಈಗ ಹಿಂದಿಯ ಜನಪ್ರಿಯ ಸಾಹಿತಿ ಗುಲ್ಜಾರ್ ದನಿಗೂಡಿಸಿದ್ದಾರೆ...

ಪಾಟ್ನಾ: ದೇಶದಲ್ಲಿ ಹೆಚ್ಚುತ್ತಿರುವ ಮತೀಯ ಅಸಹಿಷ್ಣುತೆಯ ವಿರುದ್ಧ ಸಮರ ಸಾರಿರುವ ಲೇಖಕರ ಜತೆಗೆ ಈಗ ಹಿಂದಿಯ ಜನಪ್ರಿಯ ಸಾಹಿತಿ ಗುಲ್ಜಾರ್ ದನಿಗೂಡಿಸಿದ್ದಾರೆ. ಒಬ್ಬ ಲೇಖಕನಿಗೆ  ಪ್ರತಿಭಟನೆ ದಾಖಲಿಸಲು ಇರುವ ಏಕೈಕ ಮಾರ್ಗವಿದು ಎಂದಿದ್ದಾರೆ.

ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಅಕಾಡೆಮಿಯ ಕೃತ್ಯವಲ್ಲ. ಆದರೆ ಎಲ್ಲೋ ಒಂದೆಡೆ ಅದರ ವಿರುದ್ಧ ಅಕಾಡೆಮಿ ಪ್ರತಿಭಟನೆ ದಾಖಲಿಸಬೇಕೆಂದು ಲೇಖಕರು ಬಯಸುತ್ತಾರೆ.  ನಮ್ಮೆಲ್ಲರನ್ನೂ ಕಲಕಿರುವ ಈ ಹತ್ಯೆಯ ಹಿನ್ನೆಲೆಯಲ್ಲಿ ಸರ್ಕಾರದ ತಪ್ಪೂ ಇದೆ. ಪ್ರಶಸ್ತಿ ವಾಪಸು ಮಾಡುವುದು ಪ್ರತಿಭಟನೆಯ ಒಂದು ವಿಧಾನ. ಬರಹಗಾರರಿಗೆ ಅದಲ್ಲದೆ ಬೇರೆ ದಾರಿಗಳಿಲ್ಲ  ಎಂದು ಗುಲ್ಜಾರ್ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT