ಖ್ಯಾತ ಸಾಹಿತಿ ಮತ್ತು ಚಲನಚಿತ್ರ ಕರ್ಮಿ (ಸಂಗ್ರಹ ಚಿತ್ರ) 
ದೇಶ

ಲೇಖಕರ ಪ್ರತಿಭಟನೆಗೆ ದನಿಗೂಡಿಸಿದ ಗುಲ್ಜಾರ್

ದೇಶದಲ್ಲಿ ಹೆಚ್ಚುತ್ತಿರುವ ಮತೀಯ ಅಸಹಿಷ್ಣುತೆಯ ವಿರುದ್ಧ ಸಮರ ಸಾರಿರುವ ಲೇಖಕರ ಜತೆಗೆ ಈಗ ಹಿಂದಿಯ ಜನಪ್ರಿಯ ಸಾಹಿತಿ ಗುಲ್ಜಾರ್ ದನಿಗೂಡಿಸಿದ್ದಾರೆ...

ಪಾಟ್ನಾ: ದೇಶದಲ್ಲಿ ಹೆಚ್ಚುತ್ತಿರುವ ಮತೀಯ ಅಸಹಿಷ್ಣುತೆಯ ವಿರುದ್ಧ ಸಮರ ಸಾರಿರುವ ಲೇಖಕರ ಜತೆಗೆ ಈಗ ಹಿಂದಿಯ ಜನಪ್ರಿಯ ಸಾಹಿತಿ ಗುಲ್ಜಾರ್ ದನಿಗೂಡಿಸಿದ್ದಾರೆ. ಒಬ್ಬ ಲೇಖಕನಿಗೆ  ಪ್ರತಿಭಟನೆ ದಾಖಲಿಸಲು ಇರುವ ಏಕೈಕ ಮಾರ್ಗವಿದು ಎಂದಿದ್ದಾರೆ.

ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಅಕಾಡೆಮಿಯ ಕೃತ್ಯವಲ್ಲ. ಆದರೆ ಎಲ್ಲೋ ಒಂದೆಡೆ ಅದರ ವಿರುದ್ಧ ಅಕಾಡೆಮಿ ಪ್ರತಿಭಟನೆ ದಾಖಲಿಸಬೇಕೆಂದು ಲೇಖಕರು ಬಯಸುತ್ತಾರೆ.  ನಮ್ಮೆಲ್ಲರನ್ನೂ ಕಲಕಿರುವ ಈ ಹತ್ಯೆಯ ಹಿನ್ನೆಲೆಯಲ್ಲಿ ಸರ್ಕಾರದ ತಪ್ಪೂ ಇದೆ. ಪ್ರಶಸ್ತಿ ವಾಪಸು ಮಾಡುವುದು ಪ್ರತಿಭಟನೆಯ ಒಂದು ವಿಧಾನ. ಬರಹಗಾರರಿಗೆ ಅದಲ್ಲದೆ ಬೇರೆ ದಾರಿಗಳಿಲ್ಲ  ಎಂದು ಗುಲ್ಜಾರ್ ಪ್ರತಿಪಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ಶೇ.10ರಷ್ಟು ಸುಂಕ ಘೋಷಿಸಿದ Donald Trump; ಭಾರತದ ಮೇಲೆ ಪರಿಣಾಮವೇನು?

ಸುಪ್ರೀಂ ಕೋರ್ಟ್ ತೀರ್ಪಿಗೆ ಡೋಂಟ್ ಕೇರ್: ಶೇ.10ರಷ್ಟು ಜಾಗತಿಕ ಸುಂಕ ಘೋಷಿಸಿದ Donald Trump, ಭಾರತ ಒಪ್ಪಂದ ವಿಷಯ ಪ್ರಸ್ತಾಪ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆ.26ವರೆಗೆ ನ್ಯಾಯಾಂಗ ಬಂಧನ

ಶ್ರೀನಗರ: ಸಿಆರ್​​ಪಿಎಫ್​ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿಗೆ ಗಾಯ

T20 ವಿಶ್ವಕಪ್ 2026: 'ಸಣ್ಣ-ಪುಟ್ಟ ತಂಡಗಳ ವಿರುದ್ಧ ಗೆಲ್ಲೋದಲ್ಲ.. ಭಾರತದ ಮುಖವಾಡ ಕಳಚುತ್ತೇವೆ': ಆಫ್ರಿಕಾ ಕೋಚ್ Shukri Conrad

SCROLL FOR NEXT