ಸಿಆರ್‌ಪಿಎಫ್ ಜವಾನ 
ದೇಶ

ಮಾವೋವಾದಿಗಳ ವಿರುದ್ಧ ಗುಂಡಿನ ಚಕಮಕಿ: ಸಿಆರ್‌ಪಿಎಫ್ ಜವಾನ ಸಾವು

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಿಆರ್‌ಪಿಎಫ್ ಜವಾನ ಮೃತಪಟ್ಟಿದ್ದಾರೆ...

ರಾಯಪುರ: ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಿಆರ್‌ಪಿಎಫ್ ಜವಾನ ಮೃತಪಟ್ಟಿದ್ದಾರೆ. 
ನಕ್ಸಲ್ ಪೀಡಿತ ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ರಾಯಪುರದಲ್ಲಿ ನಕ್ಸಲ್ ವಿರುದ್ಧ ನಡೆದ ಗುಂಡಿನ ಕಾಳಗದ ವೇಳೆ ಮೃತಪಟ್ಟ ಜವಾನನನ್ನು ಅಶೋಕ್‌ಕುಮಾರ್ ಜಾಟ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ನಕ್ಸಲ್‌ರ ಅಡಗುತಾಣವಾದ ಅರಣ್ಯ ಪ್ರದೇಶಕ್ಕೆ ಅರೆಸೇನಾ ಪಡೆ ತೆರಳಿದಾಗ ಈ ಘಟನೆ ಸಂಭವಿಸಿದೆ ಎಂದು ಸುಕಂ ಎಎಸ್‌ಪಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT