ತಮಿಳುನಾಡು ಸಿಎಂ ಜಯಲಲಿತಾ ಮತ್ತು ಗಾಯಕ ಕೋವಾನ್ 
ದೇಶ

ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ: ತಮಿಳು ಜಾನಪದ ಗಾಯಕ ಅರೆಸ್ಟ್

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ ಬರೆದ ತಮಿಳು ಜಾನಪದ ಗಾಯಕನನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ...

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅವಹೇಳನಕಾರಿ ಸಾಹಿತ್ಯ ಬರೆದ ತಮಿಳು ಜಾನಪದ ಗಾಯಕನನ್ನು ಸೈಬರ್ ಕ್ರೈಮ್  ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುಚ್ಚಿಯಿಂದ ಎರಡು ಕಿಲೋ ಮೀಟರ್ ದೂರದಲ್ಲಿರುವ ಮಾರುತಂಡ ಕುರುಚಿ ಎಂಬ ಗ್ರಾಮದಲ್ಲಿ ವಾಸವಿದ್ದ ಜಾಮಪದ ಗಾಯಕ ಶಿವದಾಸ್ ಅಲಿಯಾಸ್ ಕೊವಾನ್ ಅವರನ್ನ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ಬಂಧಿಸಿ, ವಿಚಾರಣೆಗಾಗಿ ಚೆನ್ನೈಗೆ ಕರೆತರಲಾಗಿದೆ.

ಗಾಯಕ ಕೋವನ್ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ರಾಜ್ಯಾದ್ಯಂತ ಅನೇಕ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ಭಾಗವಹಿಸಲು ಸಜ್ಜಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 ತಮಿಳುನಾಡಿನಲ್ಲಿ ಸಾರಾಯಿ ಅಂಗಡಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಜಯಲಲಿತಾ ವಿರುದ್ಧ ಅವಹೇಳಕಾರಿ ಸಾಹಿತ್ಯ ಬರೆದು ಆನ್ ಲೈನ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ

ನಿಮ್ಮಿಂದಂತು ಸರಿಯಾಗಿ ಸರ್ವಾಧಿಕಾರಿಯಾಗಲು ಆಗಲಿಲ್ಲ: ಕಾಂಗ್ರೆಸ್ ನೋಡಿ ಕಲಿಯಿರಿ; ಬಿಜೆಪಿ ತೊರೆದ ಶಹಜಾದ್ ಪೂನಾವಾಲಾ!

‘ಭಾರತವನ್ನು ಟಾರ್ಗೆಟ್ ಮಾಡಲು ಶತ್ರು ರಾಷ್ಟ್ರಗಳ ಅಸ್ತ್ರ ಡ್ರಗ್ಸ್, ಕ್ಷಣಿಕ ಸುಖಕ್ಕೆ ಅಮೂಲ್ಯ ಜೀವನ ನಾಶ ಮಾಡಿಕೊಳ್ಳಬೇಡಿ’: ಪ್ರಧಾನಿ ಮೋದಿ ಎಚ್ಚರಿಕೆ

ತೀವ್ರಗೊಂಡ ಗಾಯದ ನೋವು: ಶ್ರೀಲಂಕಾ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!