ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಮೋದಿ ಭಾರತವನ್ನೆಲ್ಲಿ ಕಳೆದುಕೊಳ್ಳುತ್ತಾರೋ ಎಂದು ಭಯವಾಗುತ್ತಿದೆ: ನಿತೀಶ್

ಮೋದಿಯವರ ಒಡಕುಂಟು ಮಾಡುವ ಭಾಷೆಯಿಂದಾಗಿ ಎಲ್ಲಿ ಅವರು ಭಾರತವನ್ನು ಕಳೆದುಕೊಳ್ಳುತ್ತಾರೋ ಎಂದು ಭಯವಾಗುತ್ತಿದೆ ಎಂದು ನಿತೀಶ್ ಕುಮಾರ್...

ಪಾಟ್ನ: ಮೋದಿಯವರ ಒಡಕುಂಟು ಮಾಡುವ ಭಾಷೆಯಿಂದಾಗಿ ಎಲ್ಲಿ ಅವರು ಭಾರತವನ್ನು ಕಳೆದುಕೊಳ್ಳುತ್ತಾರೋ ಎಂದು ಭಯವಾಗುತ್ತಿದೆ ಎಂದು ನಿತೀಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಮೋದಿಯವರ ಮೀಸಲಾತಿ ಹೇಳಿಕೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರು ಬಿಹಾರ ಚುನಾವಣೆಯಲ್ಲಿ ಎಲ್ಲಿ ಸೋಲು ಅನುಭವಿಸುತ್ತೇವೆಯೋ ಎಂಬ ಹತಾಶೆಯಲ್ಲಿದ್ದಾರೆ. ಅವರ ಒಡಕು ಭಾಷೆಯಿಂದಾಗಿ ಎಲ್ಲಿ ಭಾರತವನ್ನು ಕಳೆದುಕೊಳ್ಳುತ್ತಾರೋ ಎಂದು ನನಗೆ ಭಯವಾಗುತ್ತಿದೆ ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಪ್ರಯುಕ್ತ ಇಂದು ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿತೀಶ್ ಕುಮಾರ್ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT